ಭಾರತ ಕ್ರಿಕೆಟ್​ಗೆ ನೀಡಿರುವ ಕೊಡುಗೆಗಳನ್ನು ನಿರ್ಲಕ್ಷಿಸುವಂತಿಲ್ಲ: ಪಾಕ್​ಗೆ ಕೇಂದ್ರ ಕ್ರೀಡಾ ಸಚಿವರ ತಿರುಗೇಟು

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್ ಸಹಿತ ಭಾರತದಲ್ಲಿ ನಿಗದಿಯಾಗಿರುವ ಮುಂಬರುವ ಎಲ್ಲ ಐಸಿಸಿ ಟೂರ್ನಿಗಳಿಂದ ಹಿಂದೆ ಸರಿಯುವ ಬಗ್ಗೆಯ ಪರೋಕ್ಷ ಬೆದರಿಕೆ ಒಡ್ಡಿರುವ ಪಾಕಿಸ್ತಾನಕ್ಕೆ ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್​ ತಿರುಗೇಟು ನೀಡಿದ್ದಾರೆ. ಇಂದು (ಅ.20) ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಠಾಕೂರ್​, ಕ್ರಿಕೆಟ್​ಗೆ ಭಾರತ ನೀಡಿರುವ ಕೊಡುಗೆಯನ್ನು ನಿರ್ಲಕ್ಷಿಸುವಂತಿಲ್ಲ. ಕ್ರೀಡಾ ಕ್ಷೇತ್ರಕ್ಕೆ ಭಾರತ ಸಾಕಷ್ಟು ನೆರವು ನೀಡಿದೆ. ಯಾವುದೇ ಆಟವಿರಲಿ ಭಾರತವನ್ನು ಕಡೆಗಣಿಸುವಂತಿಲ್ಲ ಮತ್ತು ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್​ನಲ್ಲಿ … Continue reading ಭಾರತ ಕ್ರಿಕೆಟ್​ಗೆ ನೀಡಿರುವ ಕೊಡುಗೆಗಳನ್ನು ನಿರ್ಲಕ್ಷಿಸುವಂತಿಲ್ಲ: ಪಾಕ್​ಗೆ ಕೇಂದ್ರ ಕ್ರೀಡಾ ಸಚಿವರ ತಿರುಗೇಟು