More

    ಎಸ್​.ಎಂ. ಕೃಷ್ಣ ನೇತೃತ್ವದ ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ

    ಹುಬ್ಬಳ್ಳಿ: ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಶುಕ್ರವಾರ (ಅ.07) ವಿಧಿವಶರಾಗಿದ್ದಾರೆ.

    ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.

    ಹೊನ್ನಾಳಿ ಅವರು ಎಸ್​.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್​ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದರು. ಮೃತರ ಸಾವಿಗೆ ಅನೇಕ ರಾಜಕೀಯ ಮುಖಂಡರು ಹಾಗೂ ಬಂಧು ಬಳಗದವರು ಕಂಬನಿ ಮಿಡಿದಿದ್ದಾರೆ. (ದಿಗ್ವಿಜಯ ನ್ಯೂಸ್​)

    ರಾಜ್ಯದಲ್ಲಿ 6ನೇ ದಿನದ ಭಾರತ್​ ಜೋಡೋ ಯಾತ್ರೆ ಆರಂಭ: ಮೊಳಗಿದ ಗೌಡರ ಗೌಡ ರಾಹುಲ್ ಗೌಡ ಘೋಷಣೆ

    ನಮ್ಮ ಕನ್ನಡ ಸಿನಿಮಾ ಮಂದಿಗೆ ನಾಚಿಕೆ ಆಗ್ಬೇಕು: ಕಲಾವಿದರ ವಿರುದ್ಧ ಗುಡುಗಿದ ನಟ ಜಗ್ಗೇಶ್​

    ರಾಹುಲ್​ ಗಾಂಧಿ ಮನವಿಗೆ ಸಿಎಂ ಬೊಮ್ಮಾಯಿ ಸ್ಪಂದನೆ: ಗಾಯಗೊಂಡಿದ್ದ ಆನೆ ಮರಿಗೆ ಸಿಕ್ತು ಸೂಕ್ತ ಚಿಕಿತ್ಸೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts