ಪ್ರಿಯಕರನ ಮಾತು ನಂಬಿ ಹೋಟೆಲ್ಗೆ ಹೋದವಳು ಹೆಣವಾಗಿದ್ದೇಕೆ? 3 ತಿಂಗಳ ಬಳಿಕ ಸತ್ಯಾಂಶ ಬಯಲು!
ಜಾಜ್ಪುರ್: ಒಡಿಶಾದ ಜಾಜ್ಪುರ್ ಜಿಲ್ಲೆಯ ಕೌಖಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಮುಲಪಲಾ ರಸ್ತೆ ಬದಿಯಲ್ಲಿ ಜನವರಿ 27ರಂದು ಸಂಶಯಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣವು ಸುಮಾರು ಮೂರು ತಿಂಗಳ ಬಳಿಕ ತಾರ್ಕಿಕ ಅಂತ್ಯ ಕಂಡಿದ್ದು, ಕೊಲೆ ಹಿಂದಿನ ಅಸಲಿ ಕಾರಣ ತಿಳಿದುಬಂದಿದೆ. ಜರಾಫುಲ್ಲಾ ನಾಯಕ್ ತನ್ನ ಪ್ರಿಯಕರ ರಾಕೇಶ್ ಸ್ವೈನ್ನಿಂದಲೇ ಹತ್ಯೆಯಾಗಿದ್ದಾಳೆ. ಆರೋಪಿ ರಾಕೇಶ್, ಬೈಕ್ ತೆಗೆದುಕೊಳ್ಳಲು ಜರಾಫುಲ್ಲಾಳಿಂದ 30 ಸಾವಿರ ರೂಪಾಯಿ ಸಾಲ ಪಡೆದುಕೊಂಡಿದ್ದ. ಕೆಲವು ದಿನಗಳ ಬಳಿಕ ಹಣ ಮರಳಿಸುವಂತೆ ಆಕೆ ಒತ್ತಾಯಿಸಿದ್ದಳು. … Continue reading ಪ್ರಿಯಕರನ ಮಾತು ನಂಬಿ ಹೋಟೆಲ್ಗೆ ಹೋದವಳು ಹೆಣವಾಗಿದ್ದೇಕೆ? 3 ತಿಂಗಳ ಬಳಿಕ ಸತ್ಯಾಂಶ ಬಯಲು!
Copy and paste this URL into your WordPress site to embed
Copy and paste this code into your site to embed