ಸಂಕ್ರಾಂತಿ ಹಬ್ಬ ಮುಗಿಸಿ ರೈಲನ್ನೇರಿದ ಜೂ. ಕಲಾವಿದೆ ದುರಂತ ಸಾವು: ಸವಿನಿದ್ದೆಯೇ ಸಾವಾಗಿ ಬಂತು!

ಹೈದರಾಬಾದ್​: ತೆಲುಗು ಚಿತ್ರರಂಗದ ಕಿರಿಯ ಕಲಾವಿದೆ ಜ್ಯೋತಿ ರೆಡ್ಡಿ ಎಂಬಾಕೆ ಮಂಗಳವಾರ ರೈಲು ಅಪಘಾತದಲ್ಲಿ ಮೃತಪಟ್ಟಿರುವುದಾಗಿ ಪೊಲೀಸ್​ ಮೂಲಗಳು ತಿಳಿಸಿದ್ದು, ಮೃತಳ ಪಾಲಕರು ಸಾವಿನಲ್ಲಿ ಸಂಶಯ ವ್ಯಕ್ತಪಡಿಸಿ ತನಿಖೆಗೆ ಒತ್ತಾಯ ಮಾಡಿದ್ದಾರೆ. ಪೊಲೀಸರು ಹೇಳುವ ಪ್ರಕಾರ ಜ್ಯೋತಿ ಆಂಧ್ರದ ಕಡಪ ಜಿಲ್ಲೆಯ ಚಿತ್ವಾನೆ ವಲಯದ ನಿವಾಸಿ. ಈಕೆ ಹೈದರಾಬಾದ್​ನ ಎಚ್​ಡಿಎಫ್​ಸಿ ಬ್ಯಾಂಕ್​ನಲ್ಲಿ ಕೆಲಸ ಮಾಡುತ್ತಿದ್ದಳು. ಇದರೊಂದಿಗೆ ಸಿನಿಮಾ ರಂಗಕ್ಕೆ ಎಂಟ್ರಿಯಾಗಲು ಕಿರಿಯ ಕಲಾವಿದೆಯಾಗಿಯು ಕೆಲಸ ಮಾಡುತ್ತಿದ್ದಳು. ಸಂಕ್ರಾಂತಿ ಹಬ್ಬಕ್ಕೆಂದು ಊರಿಗೆ ತೆರಳಿದ್ದ ಜ್ಯೋತಿ, ಹಬ್ಬ ಮುಗಿಸಿಕೊಂಡು ಸೋಮವಾರ … Continue reading ಸಂಕ್ರಾಂತಿ ಹಬ್ಬ ಮುಗಿಸಿ ರೈಲನ್ನೇರಿದ ಜೂ. ಕಲಾವಿದೆ ದುರಂತ ಸಾವು: ಸವಿನಿದ್ದೆಯೇ ಸಾವಾಗಿ ಬಂತು!