ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ ಕೇಸ್​: ಚಿಕ್ಕಮನ ಜತೆ ಅಕ್ರಮ ಸಂಬಂಧ, ಸಹೋದರನಿಂದಲೇ ಹತ್ಯೆ

ಕಲಬುರಗಿ: ಫೋಟೊಗ್ರಾಫರ್ ಶಿವಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಡಿ ರೈಲ್ವೆ ಪೊಲೀಸರು ಐವರು ಹಂತಕರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾಂತೇಶ್ ಆಳಂದಕರ್, ಬಸವರಾಜ್ ಸಲಗಾರ್, ಫಕರಿಪ್ಪ ಸಲಗಾರ್, ಸಿದ್ದಾರೂಢ ಕೋರಬಾರ್ ಹಾಗೂ ಅಶೋಕ ಜಮಾದಾರ್​ ಎಂದು ಗುರುತಿಸಲಾಗಿದೆ. ಕೊಲೆಯಾದ ಶಿವಕುಮಾರ್, ಆರೋಪಿ ಮಹಾಂತೇಶ್​ ತಾಯಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ವರಸೆಯಲ್ಲಿ ಇಬ್ಬರು ಸಹೋದರರು. ಮಹಾಂತೇಶ್​ಗೆ ಶಿವಕುಮಾರ್​ ದೊಡ್ಡಪ್ಪನ ಮಗನಾಗಬೇಕು. ಚಿಕ್ಕಮ್ಮನ ಜತೆಯಲ್ಲೇ ಅಕ್ರಮ ಸಂಬಂಧ ಹೊಂದಿದ್ದನ್ನು ಮಹಾಂತೇಶ್​ ಕಣ್ಣಾರೆ ಕಂಡಿದ್ದ. ತಾಯಿ ಜತೆ ಅಕ್ರಮ … Continue reading ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ ಕೇಸ್​: ಚಿಕ್ಕಮನ ಜತೆ ಅಕ್ರಮ ಸಂಬಂಧ, ಸಹೋದರನಿಂದಲೇ ಹತ್ಯೆ