ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ ಕೇಸ್: ಚಿಕ್ಕಮನ ಜತೆ ಅಕ್ರಮ ಸಂಬಂಧ, ಸಹೋದರನಿಂದಲೇ ಹತ್ಯೆ
ಕಲಬುರಗಿ: ಫೋಟೊಗ್ರಾಫರ್ ಶಿವಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಡಿ ರೈಲ್ವೆ ಪೊಲೀಸರು ಐವರು ಹಂತಕರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾಂತೇಶ್ ಆಳಂದಕರ್, ಬಸವರಾಜ್ ಸಲಗಾರ್, ಫಕರಿಪ್ಪ ಸಲಗಾರ್, ಸಿದ್ದಾರೂಢ ಕೋರಬಾರ್ ಹಾಗೂ ಅಶೋಕ ಜಮಾದಾರ್ ಎಂದು ಗುರುತಿಸಲಾಗಿದೆ. ಕೊಲೆಯಾದ ಶಿವಕುಮಾರ್, ಆರೋಪಿ ಮಹಾಂತೇಶ್ ತಾಯಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ವರಸೆಯಲ್ಲಿ ಇಬ್ಬರು ಸಹೋದರರು. ಮಹಾಂತೇಶ್ಗೆ ಶಿವಕುಮಾರ್ ದೊಡ್ಡಪ್ಪನ ಮಗನಾಗಬೇಕು. ಚಿಕ್ಕಮ್ಮನ ಜತೆಯಲ್ಲೇ ಅಕ್ರಮ ಸಂಬಂಧ ಹೊಂದಿದ್ದನ್ನು ಮಹಾಂತೇಶ್ ಕಣ್ಣಾರೆ ಕಂಡಿದ್ದ. ತಾಯಿ ಜತೆ ಅಕ್ರಮ … Continue reading ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ ಕೇಸ್: ಚಿಕ್ಕಮನ ಜತೆ ಅಕ್ರಮ ಸಂಬಂಧ, ಸಹೋದರನಿಂದಲೇ ಹತ್ಯೆ
Copy and paste this URL into your WordPress site to embed
Copy and paste this code into your site to embed