ಕಲಬುರಗಿ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಯಡ್ರಾಮಿ ತಹಶಿಲ್ದಾರ ಕಚೇರಿಯಲ್ಲಿ 7000 ಸಾವಿರ ರೂಪಾಯಿ ಲಂಚ ಪಡೆಯುವಾಗ ಗ್ರಾಮ ಲೆಕ್ಕಾಧಿಕಾರಿ ಜಯಶ್ರೀ, ಎಸಿಬಿ ಬಲೆಗೆ ಬಿದ್ದಿದ್ದಾರೆ.
ಪಹಣಿ ಹೆಸರು ಬದಲಾವಣೆಗೆ ಗ್ರಾಮಾಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಎಸಿಬಿಗೆ ದೂರು ದಾಖಲಾಗಿತ್ತು. ಇಂದು ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡ್ ಆಗಿ ಜಯಶ್ರೀ ಸಿಕ್ಕಿಬಿದ್ದಿದ್ದಾರೆ. (ದಿಗ್ವಿಜಯ ನ್ಯೂಸ್)
ಸೋಲದೇವನಹಳ್ಳಿಯ ನಾಲ್ವರು ಮಕ್ಕಳು ಪತ್ತೆ: ಪೊಲೀಸರ ಬಳಿ ಮನದ ನೋವನ್ನ ಎಳೆಎಳೆಯಾಗಿ ಬಿಚ್ಚಿಟ್ಟ ಮಕ್ಕಳು
ಸರ್ಕಾರಿ ಶಾಲಾ ಶಿಕ್ಷಕರಿಗೇಕೆ ಈ ಕಷ್ಟ? ಸಿಎಂ ಬೊಮ್ಮಾಯಿಗೆ ವಿದ್ಯಾರ್ಥಿನಿ ಪ್ರಶ್ನೆ
ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಕೇರಳ ಮೂಲದ ಯೋಧ ಸೇರಿ ಐವರು ಹುತಾತ್ಮ