ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಅದು ತಮಿಳುನಾಡಿನಲ್ಲಿ ಆಗದಂತೆ ಎಚ್ಚರವಹಿಸಿ: ಕಮಲ್ ಹಾಸನ್ ಕರೆ
ಚೆನ್ನೈ: ಕರ್ನಾಟಕದಲ್ಲಿ ಕಾಲೇಜು ಮಟ್ಟದಲ್ಲಿ ವಿದ್ಯಾರ್ಥಿಗಳ ನಡುವೆ ನಡೆಯುತ್ತಿರುವ ಕೋಮು ಸಂಘರ್ಷದ ವಿರುದ್ಧ ಅಸಮಾಧಾನ ಹೊರಹಾಕಿರುವ ನಟ ಹಾಗೂ ಮಕ್ಕಳ್ ನಿಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್, ಮುಗ್ಧ ವಿದ್ಯಾರ್ಥಿಗಳ ನಡುವೆ ಕೋಮು ವಿಭಜನೆ ಮಾಡಲಾಗಿದೆ. ಇದು ತಮಿಳುನಾಡಿನಲ್ಲಿ ಆಗದಂತೆ ತಡೆಯುವ ಸಮಯವಿದು ಎಂದಿದ್ದಾರೆ. ಕಮಲ್ ಹಾಸನ್ ತಮಿಳು ಭಾಷೆಯಲ್ಲಿ ಟ್ವೀಟ್ ಮಾಡಿದ್ದು, ಅದರ ಸಾರಾಂಶ ಹೀಗಿದೆ. ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆ ಅಶಾಂತಿಯನ್ನು ಹುಟ್ಟುಹಾಕುತ್ತಿದೆ. ಅಮಾಯಕ ವಿದ್ಯಾರ್ಥಿಗಳ ನಡುವೆ ಕೋಮು ವಿಭಜನೆ ಮಾಡಲಾಗುತ್ತಿದೆ ಎಂದು … Continue reading ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಅದು ತಮಿಳುನಾಡಿನಲ್ಲಿ ಆಗದಂತೆ ಎಚ್ಚರವಹಿಸಿ: ಕಮಲ್ ಹಾಸನ್ ಕರೆ
Copy and paste this URL into your WordPress site to embed
Copy and paste this code into your site to embed