ಹಲ್ಲು ಉಜ್ಜದೇ ಮುತ್ತಿಡಬೇಡ ಎಂದ ಪತ್ನಿ: ಕೋಪಗೊಂಡ ಗಂಡನಿಂದ ನಡೆಯಿತು ಘನ ಘೋರ ಕೃತ್ಯ

ಮನ್ನಾರ್​ಕಾಡ್​: ಕ್ಷುಲ್ಲಕ ವಿಚಾರಕ್ಕೆ ಪತಿ-ಪತ್ನಿಯ ನಡುವೆ ನಡೆದ ಜಗಳವು ತಾರಕಕ್ಕೇರಿ ಗಂಡ, ಪತ್ನಿಯನ್ನು ಕೊಲೆ ಮಾಡಿರುವ ಆತಂಕಕಾರಿ ಘಟನೆ ಕೇರಳದ ಮನ್ನಾರ್​ಕಾಡ್​ನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಗಂಡ ಅವಿನಾಶ್​ನನ್ನು ಬಂಧಿಸಲಾಗಿದೆ. ಹಲ್ಲು ಉಜ್ಜದೇ ಮಗನಿಗೆ ಮುತ್ತು ಕೊಡಬೇಡಿ ಎಂದು ದೀಪಿಕಾ ಹೇಳಿದ ಮಾತಿಗೆ ಆಕೆಯೊಂದಿಗೆ ಅವಿನಾಶ್​ ವಾಗ್ವಾದಕ್ಕೆ ಇಳಿದಿದ್ದಾನೆ. ಇಬ್ಬರ ನಡುವಿನ ಜಗಳ ತಾರಕಕ್ಕೇರಿ ದೀಪಿಕಾ ಕೊಲೆಯಲ್ಲಿ ಜಗಳ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ 9.30ರ ಸುಮಾರಿಗೆ ಈ … Continue reading ಹಲ್ಲು ಉಜ್ಜದೇ ಮುತ್ತಿಡಬೇಡ ಎಂದ ಪತ್ನಿ: ಕೋಪಗೊಂಡ ಗಂಡನಿಂದ ನಡೆಯಿತು ಘನ ಘೋರ ಕೃತ್ಯ