ಹಲ್ಲು ಉಜ್ಜದೇ ಮುತ್ತಿಡಬೇಡ ಎಂದ ಪತ್ನಿ: ಕೋಪಗೊಂಡ ಗಂಡನಿಂದ ನಡೆಯಿತು ಘನ ಘೋರ ಕೃತ್ಯ
ಮನ್ನಾರ್ಕಾಡ್: ಕ್ಷುಲ್ಲಕ ವಿಚಾರಕ್ಕೆ ಪತಿ-ಪತ್ನಿಯ ನಡುವೆ ನಡೆದ ಜಗಳವು ತಾರಕಕ್ಕೇರಿ ಗಂಡ, ಪತ್ನಿಯನ್ನು ಕೊಲೆ ಮಾಡಿರುವ ಆತಂಕಕಾರಿ ಘಟನೆ ಕೇರಳದ ಮನ್ನಾರ್ಕಾಡ್ನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಗಂಡ ಅವಿನಾಶ್ನನ್ನು ಬಂಧಿಸಲಾಗಿದೆ. ಹಲ್ಲು ಉಜ್ಜದೇ ಮಗನಿಗೆ ಮುತ್ತು ಕೊಡಬೇಡಿ ಎಂದು ದೀಪಿಕಾ ಹೇಳಿದ ಮಾತಿಗೆ ಆಕೆಯೊಂದಿಗೆ ಅವಿನಾಶ್ ವಾಗ್ವಾದಕ್ಕೆ ಇಳಿದಿದ್ದಾನೆ. ಇಬ್ಬರ ನಡುವಿನ ಜಗಳ ತಾರಕಕ್ಕೇರಿ ದೀಪಿಕಾ ಕೊಲೆಯಲ್ಲಿ ಜಗಳ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ 9.30ರ ಸುಮಾರಿಗೆ ಈ … Continue reading ಹಲ್ಲು ಉಜ್ಜದೇ ಮುತ್ತಿಡಬೇಡ ಎಂದ ಪತ್ನಿ: ಕೋಪಗೊಂಡ ಗಂಡನಿಂದ ನಡೆಯಿತು ಘನ ಘೋರ ಕೃತ್ಯ
Copy and paste this URL into your WordPress site to embed
Copy and paste this code into your site to embed