ವೈಯಕ್ತಿಕ ದ್ವೇಷಕ್ಕಾಗಿ ಕೀಳುಮಟ್ಟಕ್ಕಿಳಿದ ಎಸ್​ಐ: ಅಪ್ರಾಪ್ತ ಮಗಳ ದುರ್ಬಳಕೆ, ತನಿಖೆಯಲ್ಲಿ ಕಟ್ಟುಕತೆ ಬಯಲು

ತಿರುವನಂತಪುರಂ: ಕಾನೂನು ಕಾಪಾಡಬೇಕಾದವರೇ ಕಾನೂನನ್ನು ವೈಯಕ್ತಿಕ ದ್ವೇಷಕ್ಕೆ ದುರ್ಬಳಕ್ಕೆ ಮಾಡಿಕೊಳ್ಳುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಅದರಲ್ಲೂ ಪೊಲೀಸ್​ ಅಧಿಕಾರಿಯೊಬ್ಬ ಎಂತಹ ಕೀಳುಮಟ್ಟಕ್ಕೂ ಇಳಿಯುತ್ತಾರೆ ಎಂಬುದನ್ನು ಸಿನಿಮಾಗಳಲ್ಲಿ ನೋಡಿದ್ದೇವೆ. ಆದರೆ, ನಿಜ ಜೀವನದಲ್ಲೂ ಅಂಥದ್ದೊಂದು ಘಟನೆ ನಡೆದಿದೆ ಅಂದರೆ ನಾವೆಂತ ಸಮಾಜದಲ್ಲಿ ಬದುಕುತ್ತಿದ್ದೇವೆ ಎಂದು ನಮ್ಮನ್ನು ನಾವೇ ಪ್ರಶ್ನಿಸಿಕೊಳ್ಳುವಂತಿದೆ. ಹೌದು, ಕೇರಳದಲ್ಲಿ ನಡೆದಿರುವ ಈ ಘಟನೆ ನಿಜಕ್ಕೂ ಪೊಲೀಸ್​ ಇಲಾಖೆಯ ತಲೆ ತಗ್ಗಿಸುವಂತೆ ಮಾಡಿದೆ. ಸಬ್​ ಇನ್ಸ್​ಪೆಕ್ಟರ್​ ಒಬ್ಬರು ವೈಯಕ್ತಿಕ ದ್ವೇಷಕ್ಕಾಗಿ ಸ್ವಂತ ಅಪ್ರಾಪ್ತ ಮಗಳನ್ನೇ ಮುಂದಿಟ್ಟುಕೊಂಡು ವ್ಯಕ್ತಿಯೊಬ್ಬರ … Continue reading ವೈಯಕ್ತಿಕ ದ್ವೇಷಕ್ಕಾಗಿ ಕೀಳುಮಟ್ಟಕ್ಕಿಳಿದ ಎಸ್​ಐ: ಅಪ್ರಾಪ್ತ ಮಗಳ ದುರ್ಬಳಕೆ, ತನಿಖೆಯಲ್ಲಿ ಕಟ್ಟುಕತೆ ಬಯಲು