ಭಾರೀ ಮಳೆಗೆ ರಾಗಿ ಬೆಳೆ ನಾಶ: ಶುಲ್ಕ ಕಟ್ಟಲು ಹಣವಿಲ್ಲದೆ ಕಂಗಾಲಾಗಿದ್ದ ವಿದ್ಯಾರ್ಥಿಗೆ ಕಿಚ್ಚನ ನೆರವು
ಬೆಂಗಳೂರು: ಅಭಿಮಾನಿಗಳ ಅಭಿಮಾನಿಯಾಗಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ತಮ್ಮ ಸಾಮಾಜಿಕ ಕಾರ್ಯಗಳಿಂದ ಅಭಿಮಾನಿಗಳ ಆರಾಧ್ಯ ದೈವವು ಆಗಿದ್ದಾರೆ. ತಾವೆಲ್ಲೂ ಕಾಣಿಸಿಕೊಳ್ಳದೇ ಅಭಿಮಾನಿಗಳನ್ನೇ ಮುಂದೆ ಬಿಟ್ಟು ಕಷ್ಟ ಎಂದವರಿಗೆ ಸಹಾಯ ಮಾಡುವುದು ಕಿಚ್ಚನ ದೊಡ್ಡ ಗುಣ ಎಂದರೆ ತಪ್ಪಾಗಲಾರದು. ನೊಂದವರ ಬಾಳಿಗೆ ದೀಪವಾಗಿ ಬೆಳಕು ನೀಡುವುದೇ ಸುದೀಪ್ ಅವರ ಬಹು ದೊಡ್ಡ ಗುಣ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಹೌದು. ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗೆ ನಟ ಕಿಚ್ಚ ಸುದೀಪ್ ಸಹಾಯ ಹಸ್ತ ಚಾಚಿದ್ದಾರೆ. ತಮ್ಮ ಕಿಚ್ಚ … Continue reading ಭಾರೀ ಮಳೆಗೆ ರಾಗಿ ಬೆಳೆ ನಾಶ: ಶುಲ್ಕ ಕಟ್ಟಲು ಹಣವಿಲ್ಲದೆ ಕಂಗಾಲಾಗಿದ್ದ ವಿದ್ಯಾರ್ಥಿಗೆ ಕಿಚ್ಚನ ನೆರವು
Copy and paste this URL into your WordPress site to embed
Copy and paste this code into your site to embed