ಖ್ಯಾತ ತಮಿಳು ನಿರ್ದೇಶಕನಿಂದ ಅಭಿನಯ ಚಕ್ರವರ್ತಿಗೆ ಆ್ಯಕ್ಷನ್ ಕಟ್! ಕಿಚ್ಚನ ಕೈರುಚಿಗೆ ಫಿದಾ

ಕೋಟಿಗೊಬ್ಬ 3 ಹಾಗೂ ವಿಕ್ರಾಂತ್ ರೋಣದ ಕೆಲಸ ಕಾರ್ಯ ಮುಗಿಸಿರುವ ಕಿಚ್ಚ ಸುದೀಪ್ ನಟನೆಯ ಮುಂದಿನ ಸಿನಿಮಾದ ದೊಡ್ಡ ಸುದ್ದಿ ಹೊರಬಿದ್ದಿದೆ. ಖ್ಯಾತ ತಮಿಳು ನಿರ್ದೇಶಕ ಕಿಚ್ಚನಿಗೆ ಡೈರೆಕ್ಟ್ ಮಾಡಲಿದ್ದಾರೆ. ತಮಿಳಿನ ಸ್ಟಾರ್ ನಟ ಅಜಿತ್ ಕರಿಯರ್’ಗೆ ‘ಮಂಕಾಥ’ ಮೂಲಕ ಬ್ಲಾಕ್ ಬಸ್ಟರ್ ಹಿಟ್ ನೀಡಿದ್ದ ನಿರ್ದೇಶಕ ವೆಂಕಟ್ ಪ್ರಭು ಅವರ ಮುಂದಿನ ಚಿತ್ರಕ್ಕೆ ಕಿಚ್ಚ ಸುದೀಪ್ ಹೀರೋ. ಇಂದು ಕಿಚ್ಚನನ್ನು ಭೇಟಿಯಾಗಿರೋ ವೆಂಕಟ್ ಪ್ರಭು, ಕಿಚ್ಚನ ಕೈರುಚಿ ಸವಿದು ಸಂತಸಗೊಂಡಿದ್ದಾರೆ.ಇದೇ ಖುಷಿಯಲ್ಲಿ ಟ್ವೀಟ್ ಮಾಡಿರೋ ವೆಂಕಟ್ … Continue reading ಖ್ಯಾತ ತಮಿಳು ನಿರ್ದೇಶಕನಿಂದ ಅಭಿನಯ ಚಕ್ರವರ್ತಿಗೆ ಆ್ಯಕ್ಷನ್ ಕಟ್! ಕಿಚ್ಚನ ಕೈರುಚಿಗೆ ಫಿದಾ