ಕೋಲಾರದಲ್ಲಿ ಬಸ್​ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ: 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಕೋಲಾರ: ಚಾಲಕನ ನಿಯಂತ್ರಣದ ತಪ್ಪಿದ ಖಾಸಗಿ ಬಸ್​ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ದುರಂತ ಸಾವಿಗೀಡಾಗಿ, 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ವಿರುಪಾಕ್ಷಿ ಗೇಟ್ ಬಳಿ ಇಂದು (ಆ.17) ಮುಂಜಾನೆ ನಡೆದಿದೆ. ಖಾಸಗಿ ಬಸ್​ ಆಂಧ್ರ ಪ್ರದೇಶದ ಗುಂಟೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಾಲಕ ಅತಿಯಾದ ವೇಗದಲ್ಲಿ ಬಸ್​ ಚಲಾಯಿಸಿಕೊಂಡು ಬರುತ್ತಿದ್ದದ್ದೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗಿದೆ. ವೇಗದ ಚಾಲನೆ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್​, … Continue reading ಕೋಲಾರದಲ್ಲಿ ಬಸ್​ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ: 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ