ಕೋಲಾರದಲ್ಲಿ ಆರತಕ್ಷತೆ ವೇಳೆ ಕುಸಿದುಬಿದ್ದು ವಧುವಿನ ಬ್ರೈನ್ ಡೆಡ್: ಸಂಕಷ್ಟದಲ್ಲೂ ಮಾನವೀಯತೆ ಮೆರೆದ ಪಾಲಕರು
ಕೋಲಾರ: ಮದುವೆ ಆರತಕ್ಷತೆ ವೇಳೆ ಕುಸಿದು ಬಿದ್ದು ಅಸ್ವಸ್ಥಳಾಗಿದ್ದ ಮದುಮಗಳು ಸಾವಿನ ಹೊಸ್ತಿಲಲ್ಲಿರುವ ಆತಂಕಕಾರಿ ಘಟನೆ ನಡೆದಿದ್ದು, ಆರೋಗ್ಯ ಸಚಿವ ಕೆ. ಸುಧಾಕರ್ ಮಾಹಿತಿ ಖಚಿತ ಪಡಿಸಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದ ಚೈತ್ರಾ (26) ಮದುವೆ ಆರತಕ್ಷತೆಯ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಆಕೆಯನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಘೋಷಣೆ ಮಾಡಿದ್ದು, ಕುಟುಂಬಕ್ಕೆ ಸಿಡಿಲು ಬಡಿದಂತಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಕೆ. ಸುಧಾಕರ್, … Continue reading ಕೋಲಾರದಲ್ಲಿ ಆರತಕ್ಷತೆ ವೇಳೆ ಕುಸಿದುಬಿದ್ದು ವಧುವಿನ ಬ್ರೈನ್ ಡೆಡ್: ಸಂಕಷ್ಟದಲ್ಲೂ ಮಾನವೀಯತೆ ಮೆರೆದ ಪಾಲಕರು
Copy and paste this URL into your WordPress site to embed
Copy and paste this code into your site to embed