ಕೋಲಾರದಲ್ಲಿ ಆರತಕ್ಷತೆ ವೇಳೆ ಕುಸಿದುಬಿದ್ದು ವಧುವಿನ ಬ್ರೈನ್​ ಡೆಡ್: ಸಂಕಷ್ಟದಲ್ಲೂ ಮಾನವೀಯತೆ ಮೆರೆದ ಪಾಲಕರು

ಕೋಲಾರ: ಮದುವೆ ಆರತಕ್ಷತೆ ವೇಳೆ ಕುಸಿದು ಬಿದ್ದು ಅಸ್ವಸ್ಥಳಾಗಿದ್ದ ಮದುಮಗಳು ಸಾವಿನ ಹೊಸ್ತಿಲಲ್ಲಿರುವ ಆತಂಕಕಾರಿ ಘಟನೆ ನಡೆದಿದ್ದು, ಆರೋಗ್ಯ ಸಚಿವ ಕೆ. ಸುಧಾಕರ್​ ಮಾಹಿತಿ ಖಚಿತ ಪಡಿಸಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದ ಚೈತ್ರಾ (26) ಮದುವೆ ಆರತಕ್ಷತೆಯ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಆಕೆಯನ್ನು ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಘೋಷಣೆ ಮಾಡಿದ್ದು, ಕುಟುಂಬಕ್ಕೆ ಸಿಡಿಲು ಬಡಿದಂತಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಆರೋಗ್ಯ ಸಚಿವ ಕೆ. ಸುಧಾಕರ್​, … Continue reading ಕೋಲಾರದಲ್ಲಿ ಆರತಕ್ಷತೆ ವೇಳೆ ಕುಸಿದುಬಿದ್ದು ವಧುವಿನ ಬ್ರೈನ್​ ಡೆಡ್: ಸಂಕಷ್ಟದಲ್ಲೂ ಮಾನವೀಯತೆ ಮೆರೆದ ಪಾಲಕರು