ಬಾಹುಬಲಿಯಂತೆ ಸ್ಕಾರ್ಪಿಯೋ ವಾಹನ ಎಳೆದ ಸಿಪಿಐ! ಕಾರು ಎಳೆಯಲು ಕಾರಣವೂ ಇದೆ
ಕೊಪ್ಪಳ: ಪೊಲೀಸ್ ಹುದ್ದೆಗೆ ಸೇರುವ ಮುನ್ನ ಇದ್ದಂತಹ ದೈಹಿಕ ಸಾಮರ್ಥ್ಯವು ಕೆಲಸಕ್ಕೆ ಸೇರಿದ ಬಳಿಕ ಬಹುತೇಕರಿಗೆ ಇರಲಿಲ್ಲ. ಏಕೆಂದರೆ, ಇಲಾಖೆಯಲ್ಲಿ ಹೊಟ್ಟೆ ಬಿಟ್ಟುಕೊಂಡ ಪೊಲೀಸರೇ ಹೆಚ್ಚು. ಆದರೆ, ಇಂಥವರ ನಡುವೆ ದೈಹಿಕ ಸಾಮರ್ಥ್ಯ ಕಾಪಾಡಿಕೊಂಡು ಬಂದವರು ಇರುತ್ತಾರೆ ಎಂಬದಕ್ಕೆ ಈ ಘಟನೆ ತಾಜಾ ಉದಾಹರಣೆ. ಹೌದು. ಕೊಪ್ಪಳದ ಸಿಪಿಐ, ಬಾಹುಬಲಿಯಂತೆ ಸ್ಕಾರ್ಪಿಯೋ ಕಾರು ಎಳೆದು ಎಲ್ಲರ ಹುಬ್ಬೇರಿಸಿದ್ದಾರೆ. ಯಲಬುರ್ಗಾ ಸಾರ್ವಜನಿಕರ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಯಲಬುರ್ಗಾ ಸಿಪಿಐ ನಾಗಾರೆಡ್ಡಿ ಅವರು ಕರ್ತವ್ಯದ ಮೇಲೆ ಆಸ್ಪತ್ರೆಯ … Continue reading ಬಾಹುಬಲಿಯಂತೆ ಸ್ಕಾರ್ಪಿಯೋ ವಾಹನ ಎಳೆದ ಸಿಪಿಐ! ಕಾರು ಎಳೆಯಲು ಕಾರಣವೂ ಇದೆ
Copy and paste this URL into your WordPress site to embed
Copy and paste this code into your site to embed