ಆಂಜನೇಯನ ಜನ್ಮ ಸ್ಥಳದಲ್ಲಿ ‌ಹಿಂದುಗಳಿಗೆ ಟಿಕೆಟ್ ನೀಡದಿದ್ರೆ ಸೋಲು ಫಿಕ್ಸ್​: ಕಾಂಗ್ರೆಸ್​ನಲ್ಲೇ ಗೊಂದಲ ಶುರು

ಕೊಪ್ಪಳ: ಗಂಗಾವತಿ ವಿಧಾನಸಭೆ ಕ್ಷೇತ್ರಕ್ಕೆ ಮುಸ್ಲಿಮರಿಗೆ ಟಿಕೇಟ್ ನೀಡಬೇಡಿ ಎಂದು ಇಲ್ಲಿನ ಕಾಂಗ್ರೆಸ್​ ಮುಖಂಡರು ವರಿಷ್ಠರ ಮುಂದೆ ಮನವಿ ಮಾಡಿದ್ದು, ಕಾಂಗ್ರೆಸ್ ಟಿಕೆಟ್​ ನಿರೀಕ್ಷೆಯಲ್ಲಿರೋ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಗೆ ಬಿಗ್​ ಶಾಕ್ ಆಗಿದೆ. ಆಂಜನೇಯನ ಜನ್ಮ ಸ್ಥಳದಲ್ಲಿ ‌ಹಿಂದುಗಳಿಗೆ ಟಿಕೆಟ್ ನೀಡದಿದ್ದರೆ ಸೋಲು ಖಚಿತ ಎಂಬುದು ಕಾಂಗ್ರೆಸ್​ ಮುಖಂಡರ ವಾದವಾಗಿದೆ. ಈ ವಿಚಾರವನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಮುಂದೆ ಪ್ರಸ್ತಾಪ ಮಾಡಿದ್ದು, ಇಕ್ಬಾಲ್ ಅನ್ಸಾರಿಗೆ ಇದು ಶಾಪವಾಗಿ ಪರಿಣಮಿಸಲಿದೆ. ಕಳೆದ ಕೆಲ‌ … Continue reading ಆಂಜನೇಯನ ಜನ್ಮ ಸ್ಥಳದಲ್ಲಿ ‌ಹಿಂದುಗಳಿಗೆ ಟಿಕೆಟ್ ನೀಡದಿದ್ರೆ ಸೋಲು ಫಿಕ್ಸ್​: ಕಾಂಗ್ರೆಸ್​ನಲ್ಲೇ ಗೊಂದಲ ಶುರು