ಲಕ್ಷದ್ವೀಪ ನಟಿ ಆಯಿಷಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ ಬಿಜೆಪಿಗೆ ಆಘಾತ!

ನವದೆಹಲಿ: ಲಕ್ಷದ್ವೀಪ ಮೂಲದ ನಟಿ-ಮಾಡೆಲ್​ ಆಯಿಷಾ ಸುಲ್ತಾನರ ವಿರುದ್ಧ ದೇಶದ್ರೋಹ ಪ್ರಕರಣದಡಿಯಲ್ಲಿ ದೂರು ದಾಖಲಿಸಿರುವುದು “ತಪ್ಪು” ಮತ್ತು “ನ್ಯಾಯಸಮ್ಮತವಲ್ಲ” ಎಂದು ಟೀಕಿಸಿರುವ ಬಿಜೆಪಿ ನಾಯಕರು ತಮ್ಮ ಪಕ್ಷಕ್ಕೆ ರಾಜೀನಾಮೆಯನ್ನು ಸಲ್ಲಿಸುವ ಮೂಲಕ ನಟಿಯ ಬೆನ್ನಿಗೆ ನಿಂತಿದ್ದಾರೆ. ಲಕ್ಷದ್ವೀಪದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಬ್ದುಲ್​ ಹಮೀದ್​ ಮುಲಿಪುಳಾ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಲಕ್ಷದ್ವೀಪ ಘಟಕದ ಬಿಜೆಪಿ ಅಧ್ಯಕ್ಷ ಅಬ್ದುಲ್​ ಖಾದರ್ ಅವರಿಗೆ ರಾಜೀನಾಮೆಯನ್ನು ನೀಡಿದ್ದಾರೆ. ಆಯಿಷಾ ವಿರುದ್ಧ ಬಿಜೆಪಿ ಅಧ್ಯಕ್ಷ ಅಬ್ದುಲ್​ ಖಾದರ್​ ದೂರು ದಾಖಲಿಸಿದ್ದಾರೆ. … Continue reading ಲಕ್ಷದ್ವೀಪ ನಟಿ ಆಯಿಷಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ ಬಿಜೆಪಿಗೆ ಆಘಾತ!