ಇನ್ನೆರೆಡು ದಿನದಲ್ಲಿ ಯುವತಿಯನ್ನು ಕರೆದುಕೊಂಡು ಬಾರದಿದ್ರೆ… ಪೊಲೀಸರಿಗೆ ಖಡಕ್ ಎಚ್ಚರಿಕೆ
ಹಾವೇರಿ: ಅನ್ಯ ಧರ್ಮದ ಯುವಕನೊಬ್ಬ ಹಿಂದು ಯುವತಿಯನ್ನು ಅಪಹರಿಸಿಕೊಂಡು ಹೋಗಿರುವ ಆರೋಪ ಕೇಳಿಬಂದಿದ್ದು, ನಮ್ಮ ಧರ್ಮದ ಯುವತಿಯನ್ನು ಕಾಪಾಡಿ, ಜಿಹಾದಿಯನ್ನು ಬಂಧಿಸಿ ಎಂದು ಶ್ರೀರಾಮ ಸೇನೆ ಸಂಘಟನೆಯ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ತಮಟೆ ಬಾರಿಸಿ ರಸ್ತೆ ಜಾಥಾ ಮಾಡಿ ಆಕ್ರೋಶ ಹೊರಹಾಕಿದ್ದಾರೆ. 24 ವರ್ಷದ ಕಡಕೋಳ ಗ್ರಾಮದ ಯುವತಿಯನ್ನು ಲಕ್ಷ್ಮೇಶ್ವರ ಮೂಲದ ಭಾಷಾ ರತನಖಾನ್ ಎಂಬಾತ ಅಪಹರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರೀತಿಯ ನೆಪದಲ್ಲಿ ಲವ್ ಜಿಹಾದ್ ನಡೆದಿದೆ ಎಂದು ಬೃಹತ್ ಪ್ರತಿಭಟನೆ ನಡೆಸಿದರು. … Continue reading ಇನ್ನೆರೆಡು ದಿನದಲ್ಲಿ ಯುವತಿಯನ್ನು ಕರೆದುಕೊಂಡು ಬಾರದಿದ್ರೆ… ಪೊಲೀಸರಿಗೆ ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed