ಪ್ರೀತಿಸಿ ಮದ್ವೆ ಆದವಳು ಪಕ್ಕದ ಮನೆಯವನ ಜತೆ ಎಸ್ಕೇಪ್! ಮನನೊಂದು ಗಂಡ ಆತ್ಮಹತ್ಯೆಗೆ ಶರಣು
ವಿಜಯಪುರ: ಪ್ರೀತಿಸಿ ಮದುವೆ ಆದವಳು ಪಕ್ಕದ ಮನೆಯವನ ಜತೆ ಎಸ್ಕೇಪ್ ಆಗಿದ್ದಾಳೆ ಎನ್ನಲಾದ ಘಟನೆ ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತ್ನಿಯ ವರ್ತನೆಯಿಂದ ಮನನೊಂದ ಗಂಡ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾನೆ. ವೆಂಕಟೇಶ ದೋರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡಾತ. ಸಾವಿಗೂ ಮುನ್ನ ವೆಂಕಟೇಶ್ ಫೇಸ್ಬುಕ್ನಲ್ಲಿ ವಿಡಿಯೋ ಹರಿಬಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ನೇಣಿಗೆ ಶರಣಾಗಿದ್ದಾನೆ. ಎರಡು ವರ್ಷಗಳ ಹಿಂದೆ ವೆಂಕಟೇಶ್ ಮತ್ತು ಯುವತಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ವೆಂಕಟೇಶ್ ಪಕ್ಕದ ಮನೆಯ ಸೋದರ ಸಂಬಂಧಿ … Continue reading ಪ್ರೀತಿಸಿ ಮದ್ವೆ ಆದವಳು ಪಕ್ಕದ ಮನೆಯವನ ಜತೆ ಎಸ್ಕೇಪ್! ಮನನೊಂದು ಗಂಡ ಆತ್ಮಹತ್ಯೆಗೆ ಶರಣು
Copy and paste this URL into your WordPress site to embed
Copy and paste this code into your site to embed