More

    ಯುಗಾದಿ ಹಬ್ಬಕ್ಕೆಂದು ಮನೆಗೆ ಬಂದಿದ್ದ ಲೈಟ್​ ಬಾಯ್​, ಯುವತಿ ವಿಚಾರಕ್ಕೆ ಭೀಕರ ಹತ್ಯೆ

    ಚಾಮರಾಜನಗರ: ಪ್ರೇಮ ವಿಚಾರಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗುಂಡ್ಲುಪೇಟೆಯ ಹೊಸೂರು ಬಡಾವಣೆಯಲ್ಲಿ ನಡೆದಿದೆ.

    ಹೊಸೂರು ಬಡಾವಣೆಯ ಚಿಕ್ಕರಾಜು (30) ಕೊಲೆಯಾದ ದುರ್ದೈವಿ. ಬೆಂಗಳೂರಿನಲ್ಲಿ ಲೈಟ್ ಬಾಯ್ ಆಗಿದ್ದ ಚಿಕ್ಕರಾಜು, ಹಬ್ಬಕ್ಕೆಂದು ಮನೆಗೆ ಬಂದಿದ್ದಾಗ ಕೊಲೆಯಾಗಿದ್ದಾನೆ. ಚಿಕ್ಕರಾಜು ತಮ್ಮ ವಿನೋದ್ ಎಂಬಾತ ಸೋನಾಕ್ಷಿ ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಈ ವಿಚಾರವಾಗಿ ಸೋನಾಕ್ಷಿ ಸಂಬಂಧಿಕರಿಂದ ಕೃತ್ಯ ನಡೆದಿದೆ.

    ಸೋನಾಕ್ಷಿ ಸಂಬಂಧಿ ವೀರಭದ್ರನಾಯ್ಕ, ಆಕೆಯ ತಂದೆ ಮಹದೇವನಾಯ್ಕ, ಸಹೋದರರಾದ ಕಿರಣ್​ ಮತ್ತು ಅಭಿಷೇಕ ಅವರಿಂದ ಕೊಲೆ ನಡೆದಿದೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. (ದಿಗ್ವಿಜಯ ನ್ಯೂಸ್​)

    ದಾರೀಲಿ ಸಿಕ್ಕ ಚಿನ್ನವನ್ನು ಯಾಕೆ ಹಿಂದಿರುಗಿಸಿದ್ರಿ? ವಿದ್ಯಾರ್ಥಿಗಳ ಉತ್ತರ ಕೇಳಿ ಪೊಲೀಸರು ಫಿದಾ!

    13 ದಿನದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ 8 ರೂ. ಹೆಚ್ಚಳ: ವಿವಿಧ ನಗರಗಳಲ್ಲಿ ಇಂದಿನ ಇಂಧನ​ ದರ ಹೀಗಿದೆ…

    ಚಾಯ್​-ಸ್ಯಾಮ್​ ಭವಿಷ್ಯ ನಿಜವಾಯ್ತು ಇದೀಗ ಪ್ರಭಾಸ್​ ಬಗ್ಗೆ ಭಯಾನಕ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts