ಒಂದೇ ಸಿರಿಂಜ್​ನಿಂದ 39 ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿ ಪರಾರಿಯಾಗಿದ್ದ ಆರೋಪಿ ಅಂದರ್​!

ಭೋಪಾಲ್​: ಒಂದೇ ಸಿರಿಂಜ್​ನಿಂದ 39 ಮಕ್ಕಳಿಗೆ ಲಸಿಕೆ ನೀಡಿದ್ದಲ್ಲದೆ, ಪ್ರಶ್ನಿಸಿದ್ದಕ್ಕೆ ಉಡಾಫೆ ಉತ್ತರನ್ನು ನೀಡಿದ್ದ ಚುಚ್ಚುಮದ್ದುಗಾರನನ್ನು ಮಧ್ಯಪ್ರದೇಶದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಅಲ್ಲದೆ, ಓರ್ವ ಮುಖ್ಯ ಲಸಿಕಾಧಿಕಾರಿಯನ್ನು ಸಹ ಅಮಾನತು ಮಾಡಲಾಗಿದೆ. ಬಂಧಿತ ಚುಚ್ಚುಮದ್ದುಗಾರನ ಹೆಸರು ಜೀತೇಂದ್ರ. ಮಧ್ಯ ಪ್ರದೇಶದ ಸಾಗರ್​ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಅಧಿಕಾರಿಗಳು ಒಂದೇ ಒಂದು ಸಿರಿಂಜ್​ ಕಳುಹಿಸಿಕೊಟ್ಟಿದ್ದರು ಮತ್ತು ಅದರಲ್ಲೇ ವಿದ್ಯಾರ್ಥಿಗಳಿಗೆ ಲಸಿಕೆ ಹಾಕುವಂತೆ ವಿಭಾಗದ ಮುಖ್ಯಸ್ಥರು ಆದೇಶಿಸಿದರು ಎಂದು ಜೀತೇಂದ್ರ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ … Continue reading ಒಂದೇ ಸಿರಿಂಜ್​ನಿಂದ 39 ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿ ಪರಾರಿಯಾಗಿದ್ದ ಆರೋಪಿ ಅಂದರ್​!