ಕೆಲವೇ ದಿನಗಳಲ್ಲಿ ಮದ್ವೆ ಆಗಬೇಕಿದ್ದ ಯುವತಿ ದುರಂತ ಸಾವು: ಭಾವಿ ಪತಿಯ ಬಂಧನ, ಮೊಬೈಲ್ನಲ್ಲಿತ್ತು ಸಾವಿನ ರಹಸ್ಯ
ಮಲಪ್ಪುರಂ: ಮದುವೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಕಳೆದ ಜೂನ್ ತಿಂಗಳಲ್ಲಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಭಾವಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾನ್ಯ (22) ಮೃತ ಯುವತಿ. ಆರೋಪಿ ಅಶ್ವಿನ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಥ್ರಿಕ್ಕಾಲಯೂರ್ ಮೂಲದ ಮಾನ್ಯ, ಕಳೆದ ಜೂನ್ನಲ್ಲಿ ತನ್ನ ಮನೆಯ ಬೆಡ್ರೂಪ್ನಲ್ಲಿ ನೇಣಿಗೆ ಶರಣಾಗಿದ್ದರು. ಘಟನೆ ನಡೆದ ಎರಡು ತಿಂಗಳ ಬಳಿಕ ಅಶ್ವಿನ್ ಬಂಧನವಾಗಿದೆ. ಮಾನ್ಯ ಕುಟುಂಬ ಆರೋಪ ಮಾಡಿದ ಬಳಿಕ … Continue reading ಕೆಲವೇ ದಿನಗಳಲ್ಲಿ ಮದ್ವೆ ಆಗಬೇಕಿದ್ದ ಯುವತಿ ದುರಂತ ಸಾವು: ಭಾವಿ ಪತಿಯ ಬಂಧನ, ಮೊಬೈಲ್ನಲ್ಲಿತ್ತು ಸಾವಿನ ರಹಸ್ಯ
Copy and paste this URL into your WordPress site to embed
Copy and paste this code into your site to embed