ಕೆಲವೇ ದಿನಗಳಲ್ಲಿ ಮದ್ವೆ ಆಗಬೇಕಿದ್ದ ಯುವತಿ ದುರಂತ ಸಾವು: ಭಾವಿ ಪತಿಯ ಬಂಧನ, ಮೊಬೈಲ್​ನಲ್ಲಿತ್ತು ಸಾವಿನ ರಹಸ್ಯ

ಮಲಪ್ಪುರಂ: ಮದುವೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಕಳೆದ ಜೂನ್​ ತಿಂಗಳಲ್ಲಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಭಾವಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾನ್ಯ (22) ಮೃತ ಯುವತಿ. ಆರೋಪಿ ಅಶ್ವಿನ್​ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಥ್ರಿಕ್ಕಾಲಯೂರ್​ ಮೂಲದ ಮಾನ್ಯ, ಕಳೆದ ಜೂನ್​ನಲ್ಲಿ ತನ್ನ ಮನೆಯ ಬೆಡ್​ರೂಪ್​ನಲ್ಲಿ ನೇಣಿಗೆ ಶರಣಾಗಿದ್ದರು. ಘಟನೆ ನಡೆದ ಎರಡು ತಿಂಗಳ ಬಳಿಕ ಅಶ್ವಿನ್​​ ಬಂಧನವಾಗಿದೆ. ಮಾನ್ಯ ಕುಟುಂಬ ಆರೋಪ ಮಾಡಿದ ಬಳಿಕ … Continue reading ಕೆಲವೇ ದಿನಗಳಲ್ಲಿ ಮದ್ವೆ ಆಗಬೇಕಿದ್ದ ಯುವತಿ ದುರಂತ ಸಾವು: ಭಾವಿ ಪತಿಯ ಬಂಧನ, ಮೊಬೈಲ್​ನಲ್ಲಿತ್ತು ಸಾವಿನ ರಹಸ್ಯ