ಪುತ್ರನಿಗಾಗಿ ವಾಹನ ಆವಿಷ್ಕರಿಸಿದ ತಂದೆಗೆ ಬಂಪರ್​ ಆಫರ್​ ನೀಡಿ ಸರ್ಕಾರವನ್ನು ಟೀಕಿಸಿದ ಆನಂದ್​ ಮಹೀಂದ್ರಾ!

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಉದ್ಯಮಿ ಹಾಗೂ ಮಹೀಂದ್ರಾ ಗ್ರೂಪ್​ ಆಫ್​ ಚೇರ್ಮನ್​ ಆನಂದ್​ ಮಹೀಂದ್ರಾ ಅವರು ತಮ್ಮ ಕಣ್ಣಿಗೆ ಬಿದ್ದಂತಹ ವಿಶೇಷತೆಗಳನ್ನು ಆಗಾಗ ಪರಿಚಯಿಸುತ್ತಿರುತ್ತಾರೆ. ಅದರಂತೆ ಈ ಬಾರಿಯು ಒಂದು ವಿಶೇಷ ವಾಹನವನ್ನು ಪರಿಚಯಿಸಿರುವ ಅವರು ವಾಹನ ತಯಾರಿಸಿದವನಿಗೆ ಒಂದು ಆಫರ್​ ನೀಡುವ ಮೂಲಕ ಭಾರಿ ಸುದ್ದಿಯಾಗಿದ್ದಾರೆ. ಮಹಾರಾಷ್ಟ್ರದ ದತ್ತಾತ್ರೆಯ ಲೋಹರ್​ ಎಂಬುವರು ಹಾಳಾದ ಲೋಹದ ತುಣುಕುಗಳು ಅಥವಾ ಗುಜರಿ ವಸ್ತುಗಳನ್ನು ಬಳಸಿಕೊಂಡು ನಾಲ್ಕು ಚಕ್ರದ ವಾಹನವನ್ನು ಸಂಶೋಧಿಸಿದ್ದಾರೆ. ಹಿಸ್ಟರಿಕೆನೋ ಹೆಸರಿನ ಯೂಟ್ಯೂಬ್​ ಚಾನೆಲ್​ … Continue reading ಪುತ್ರನಿಗಾಗಿ ವಾಹನ ಆವಿಷ್ಕರಿಸಿದ ತಂದೆಗೆ ಬಂಪರ್​ ಆಫರ್​ ನೀಡಿ ಸರ್ಕಾರವನ್ನು ಟೀಕಿಸಿದ ಆನಂದ್​ ಮಹೀಂದ್ರಾ!