ಪುತ್ರನಿಗಾಗಿ ವಾಹನ ಆವಿಷ್ಕರಿಸಿದ ತಂದೆಗೆ ಬಂಪರ್ ಆಫರ್ ನೀಡಿ ಸರ್ಕಾರವನ್ನು ಟೀಕಿಸಿದ ಆನಂದ್ ಮಹೀಂದ್ರಾ!
ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಉದ್ಯಮಿ ಹಾಗೂ ಮಹೀಂದ್ರಾ ಗ್ರೂಪ್ ಆಫ್ ಚೇರ್ಮನ್ ಆನಂದ್ ಮಹೀಂದ್ರಾ ಅವರು ತಮ್ಮ ಕಣ್ಣಿಗೆ ಬಿದ್ದಂತಹ ವಿಶೇಷತೆಗಳನ್ನು ಆಗಾಗ ಪರಿಚಯಿಸುತ್ತಿರುತ್ತಾರೆ. ಅದರಂತೆ ಈ ಬಾರಿಯು ಒಂದು ವಿಶೇಷ ವಾಹನವನ್ನು ಪರಿಚಯಿಸಿರುವ ಅವರು ವಾಹನ ತಯಾರಿಸಿದವನಿಗೆ ಒಂದು ಆಫರ್ ನೀಡುವ ಮೂಲಕ ಭಾರಿ ಸುದ್ದಿಯಾಗಿದ್ದಾರೆ. ಮಹಾರಾಷ್ಟ್ರದ ದತ್ತಾತ್ರೆಯ ಲೋಹರ್ ಎಂಬುವರು ಹಾಳಾದ ಲೋಹದ ತುಣುಕುಗಳು ಅಥವಾ ಗುಜರಿ ವಸ್ತುಗಳನ್ನು ಬಳಸಿಕೊಂಡು ನಾಲ್ಕು ಚಕ್ರದ ವಾಹನವನ್ನು ಸಂಶೋಧಿಸಿದ್ದಾರೆ. ಹಿಸ್ಟರಿಕೆನೋ ಹೆಸರಿನ ಯೂಟ್ಯೂಬ್ ಚಾನೆಲ್ … Continue reading ಪುತ್ರನಿಗಾಗಿ ವಾಹನ ಆವಿಷ್ಕರಿಸಿದ ತಂದೆಗೆ ಬಂಪರ್ ಆಫರ್ ನೀಡಿ ಸರ್ಕಾರವನ್ನು ಟೀಕಿಸಿದ ಆನಂದ್ ಮಹೀಂದ್ರಾ!
Copy and paste this URL into your WordPress site to embed
Copy and paste this code into your site to embed