ಪತ್ನಿಗೆ ಸರ್ಕಾರಿ ಕೆಲಸ ಸಿಕ್ಕಿದ್ದಕ್ಕೆ ಆಕೆಯ ಕೈ ಕತ್ತರಿಸಿದ ಗಂಡ: ಅಸೂಯೆ ಜತೆಗೆ ಇನ್ನೊಂದು ಕಾರಣವೂ ಇತ್ತು!

ಕೋಲ್ಕತ: ಮನೆಯಲ್ಲಿ ಯಾರಿಗಾದರೂ ಒಂದು ಸರ್ಕಾರಿ ಕೆಲಸ ಸಿಗಲಿ ಅಂತಾ ದೇವರಿಗೆ ಹರಕೆ ಮಾಡಿಕೊಳ್ಳುವವರನ್ನು ನೋಡಿದ್ದೇವೆ. ಸರ್ಕಾರಿ ಕೆಲಸ ಸಿಕ್ಕಿದರಂತೂ ಸಿಹಿ ಹಂಚಿ ಸಂಭ್ರಮಿಸುವುದನ್ನು ಕಂಡಿದ್ದೇವೆ. ಅದರಲ್ಲೂ ತನ್ನ ಪತ್ನಿಗೆ ಸರ್ಕಾರಿ ಕೆಲಸ ಸಿಕ್ಕರೆ ಗಂಡನಿಗೆ ಅದಕ್ಕಿಂತ ಖುಷಿಯ ವಿಚಾರ ಬೇರೆ ಇಲ್ಲ. ಆದರೆ, ಇಲ್ಲೊಬ್ಬ ವ್ಯಕ್ತಿ ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಂಡಿದ್ದಾನೆ. ಪತ್ನಿಗೆ ಸರ್ಕಾರಿ ಕೆಲಸ ಸಿಕ್ಕಿತು ಅಂತಾ ಪತಿ ಮಹಾಶಯನೊಬ್ಬ ಆಕೆಯ ಕೈ ಕತ್ತರಿಸಿದ್ದಾನೆ. ಈ ಘಟನೆ ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತದ ಪೂರ್ವ ಬುರ್ದ್ವಾನ್​ನ … Continue reading ಪತ್ನಿಗೆ ಸರ್ಕಾರಿ ಕೆಲಸ ಸಿಕ್ಕಿದ್ದಕ್ಕೆ ಆಕೆಯ ಕೈ ಕತ್ತರಿಸಿದ ಗಂಡ: ಅಸೂಯೆ ಜತೆಗೆ ಇನ್ನೊಂದು ಕಾರಣವೂ ಇತ್ತು!