More

    ದಿಢೀರ್​ ಎದುರಾಗಿ ಬೈಕ್​ಗೆ ಡಿಕ್ಕಿ ಹೊಡೆದ ಕಾಡು ಹಂದಿ: ಯುವಕನ ದುರ್ಮರಣ

    ಕೊಯಿಕ್ಕೋಡ್​: ಕಾಡು ಹಂದಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಕೇರಳದ ಥೊಂಡಾಯಾಡ್​ ಬೈಪಾಸ್​ನಲ್ಲಿ ಗುರುವಾರ ನಡೆದಿದೆ.

    ಮೃತ ವ್ಯಕ್ತಿಯನ್ನು ಸಿದ್ದಿಖ್​ (33) ಎಂದು ಗುರುತಿಸಲಾಗಿದೆ. ಈ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಬೈಕ್​ನಲ್ಲಿ ಹೋಗುವಾಗ ದಿಢೀರನೇ ಎದುರಾದ ಕಾಡು ಹಂದಿ ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಯಿತು.

    ಇತ್ತ ಡಿಕ್ಕಿಯ ರಭಸಕ್ಕೆ ಬೈಕ್​ನಿಂದ ಕೆಳಗೆ ಬಿದ್ದ ಸಿದ್ದಿಖ್​ ತಲೆಗೆ ಭಾರೀ ಪೆಟ್ಟಾಗಿತ್ತು. ತಕ್ಷಣ ಆತನನ್ನು ಸರ್ಕಾರಿ ಮೆಡಿಕಲ್​ ಕಾಲೇಜು ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾನೆ. ಈ ಸಂಬಂಧ ಥೊಂಡಾಯಾಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಏಜೆನ್ಸೀಸ್​)

    ಕಣ್ಣೀರಿನ ಶಾಪ ತಟ್ಟದೇ ಬಿಡುತ್ತಾ? ಹೆತ್ತ ತಾಯಿ ಮೇಲೆ ಹಲ್ಲೆ ಮಾಡಿದ ಯೋಧನಿಗೆ ಎದುರಾಯ್ತು ಕಂಟಕ

    ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟ ತುಮಕೂರು ಎಸ್​​ಪಿ! ಠಾಣೆ ಮುಂದೆ ಕಾರು ಬರ್ತಿದ್ದಂತೆ ಪಿಎಸ್​ಐ ಗಢಗಢ

    ಚಂದನ್​ ಶೆಟ್ಟಿ ಮರ್ಯಾದೆಯಾದ್ರೂ ಉಳಿಸು… ಪ್ರ್ಯಾಂಕ್​​ ವಿಡಿಯೋ ಹರಿಬಿಟ್ಟ ನಿವೇದಿತಾಗೆ ನೆಟ್ಟಿಗರ ಪಾಠ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts