ಸರ್ಕಾರಿ ಕೆಲ್ಸಕ್ಕೆ ಸೇರಿದ ಎಂಟೇ ದಿನಕ್ಕೆ ಯುವತಿ ದುರ್ಮರಣ: ದಿನಗೂಲಿ ನೌಕರನ ಆಸೆಗೆ ಬಲಿಯಾಯ್ತು ಜೀವ
ಕೋಯಿಕ್ಕೋಡ್: ದಿನಗೂಲಿ ನೌಕರನೊಬ್ಬ ಪಂಚಾಯತ್ ಕಚೇರಿ ಮಹಿಳಾ ಉದ್ಯೋಗಿಯೊಬ್ಬರಿಗೆ ಬೆಂಕಿಯಿಟ್ಟು, ತಾನೂ ಬೆಂಕಿ ಹಚ್ಚಿಕೊಂಡು ದಾರುಣವಾಗಿ ಮೃತಪಟ್ಟಿರುವ ಘಟನೆ ಕೇರಳದ ಕೋಯಿಕ್ಕೋಡ್ನಲ್ಲಿ ನಡೆದಿದೆ. ಸಿಂಧೂರಿ ಅಲಿಯಾಸ್ ಕೃಷ್ಣಪ್ರಿಯಾ (22) ಕೊಲೆಯಾದ ದುರ್ದೈವಿ. ಥಿಕ್ಕೋಡಿ ನಿವಾಸಿ ನಂದನ್ಕುಮಾರ್ (26) ಎಂಬಾತ ಕೃಷ್ಣಪ್ರಿಯಾಗೆ ಬೆಂಕಿಯಿಟ್ಟು ತಾನೂ ಬೆಂಕಿ ಹಚ್ಚಿಕೊಂಡಿದ್ದ. ಗಂಭೀರ ಸುಟ್ಟಗಾಯಗಳಿಂದ ಬಳಲುತ್ತಿದ್ದ ಆತನನ್ನು ಕೋಯಿಕ್ಕೋಡ್ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಶುಕ್ರವಾರ ಕೊನೆಯುಸಿರೆಳೆದಿದ್ದಾನೆ. ಕೃಷ್ಣಪ್ರಿಯಾ ಕೂಡ ಶುಕ್ರವಾರ ರಾತ್ರಿ ಮೃತಪಟ್ಟರು. ಸ್ನಾತಕೋತ್ತರ ಪದವಿಯಲ್ಲಿ ಕಂಪ್ಯೂಟರ್ ಸೈನ್ಸ್ … Continue reading ಸರ್ಕಾರಿ ಕೆಲ್ಸಕ್ಕೆ ಸೇರಿದ ಎಂಟೇ ದಿನಕ್ಕೆ ಯುವತಿ ದುರ್ಮರಣ: ದಿನಗೂಲಿ ನೌಕರನ ಆಸೆಗೆ ಬಲಿಯಾಯ್ತು ಜೀವ
Copy and paste this URL into your WordPress site to embed
Copy and paste this code into your site to embed