ಸರಿಯಾಗಿ ಬೈಕ್ ಓಡಿಸಿ ಎಂದಿದ್ದೇ ತಪ್ಪಾಯ್ತಾ? ವೃದ್ಧ ಎನ್ನೋದನ್ನೂ ನೋಡದೇ ಯುವಕರಿಬ್ಬರಿಂದ ಹಲ್ಲೆ

ಮಂಡ್ಯ: ಸರಿಯಾಗಿ ಬೈಕ್ ಓಡಿಸಿ ಎಂದಿದ್ದೇ ತಪ್ಪಾಯ್ತಾ? ಹಿರಿಯ ವ್ಯಕ್ತಿ ಎಂಬುದನ್ನು ನೋಡದೇ ಇಬ್ಬರು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಆತಂಕಕಾರಿ ಘಟನೆ ಹಾಡುಹಗಲಲ್ಲೇ ಮಂಡ್ಯ ತಾಲೂಕಿನ ಯಲಿಯೂರು ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ದುಷ್ಕರ್ಮಿಗಳು ಲಾಂಗ್ ಹಿಡಿದು ಹಲ್ಲೆ ಮಾಡಿದ್ದಾರೆ. ತೂಬಿನಕೆರೆ ಗ್ರಾಮದ ಶಂಕರೇಗೌಡ (60) ಎಂಬುವರ ಮೇಲೆ ಹಲ್ಲೆ ಮಾಡಿದ್ದಾರೆ. ಇನ್ನೂ ಸರಿಯಾಗಿ ಮೀಸೆ ಚಿಗುರದ ಯುವಕರಿಂದಲೇ ರೌಡಿಸಂ ನಡೆದಿದೆ. ಪುಂಡರು ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಬೈಕ್ ಓಡಿಸುತ್ತಿದ್ದರು. ಈ ವೇಳೆ ಬೈಕ್ ಸರಿಯಾಗಿ ಓಡಿಸಿ, … Continue reading ಸರಿಯಾಗಿ ಬೈಕ್ ಓಡಿಸಿ ಎಂದಿದ್ದೇ ತಪ್ಪಾಯ್ತಾ? ವೃದ್ಧ ಎನ್ನೋದನ್ನೂ ನೋಡದೇ ಯುವಕರಿಬ್ಬರಿಂದ ಹಲ್ಲೆ