ಏಕಕಾಲದಲ್ಲಿ ಇಬ್ಬರು ಬದ್ಧ ವೈರಿಗಳನ್ನು ಸೋಲಿಸುವ ಅವಕಾಶ ಬಂದಿದೆ: ಶಿವರಾಮೇಗೌಡರಿಂದ ದಳಪತಿಗಳಿಗೆ ಸೆಡ್ಡು
ಮಂಡ್ಯ: ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಹೈವೋಲ್ಟೇಜ್ ಕ್ಷೇತ್ರವಾದ ಮಂದ್ಯದ ನಾಗಮಂಗಲದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಜೆಡಿಎಸ್ನಿಂದ ಉಚ್ಚಾಟನೆಗೊಂಡ ಬಳಿಕ ಎಲ್. ಆರ್. ಶಿವರಾಮೇಗೌಡ ಅವರು ರೆಬೆಲ್ ಆಗಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಲು ಪಕ್ಷೇತರವಾಗಿ ಸ್ಪರ್ಧೆಗೆ ನಿಲ್ಲಲು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ನಿತ್ಯ ಕ್ಷೇತ್ರ ಪ್ರವಾಸ ಮಾಡುವ ಮೂಲಕ ಪ್ರಚಾರ ಆರಂಭಿಸಿರುವ ಶಿವರಾಮೇಗೌಡ, ನಾಗಮಂಗಲದಲ್ಲೇ ಟಿಕಾಣಿ ಹೂಡಲು ಗೃಹ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಸ್ಪರ್ಧೆ … Continue reading ಏಕಕಾಲದಲ್ಲಿ ಇಬ್ಬರು ಬದ್ಧ ವೈರಿಗಳನ್ನು ಸೋಲಿಸುವ ಅವಕಾಶ ಬಂದಿದೆ: ಶಿವರಾಮೇಗೌಡರಿಂದ ದಳಪತಿಗಳಿಗೆ ಸೆಡ್ಡು
Copy and paste this URL into your WordPress site to embed
Copy and paste this code into your site to embed