ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಹತ್ಯೆ: ಹಂತಕರ ಕೃತ್ಯಕ್ಕೆ ಬೆಚ್ಚಿಬಿದ್ದ ಮಂಡ್ಯ ಜನತೆ
ಮಂಡ್ಯ: ಒಂದೇ ಕುಟುಂಬದ ನಾಲ್ವರು ಮಕ್ಕಳು ಸೇರಿದಂತೆ ಐವರನ್ನು ಬರ್ಬರವಾಗಿ ಹತ್ಯೆಗೈದಿರುವ ಭೀಕರ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ.ಆರ್.ಎಸ್ನಲ್ಲಿ ನಡೆದಿದೆ. ಕೆ.ಆರ್.ಎಸ್ ಗ್ರಾಮದ ಬಜಾರ್ ಲೈನ್ ನಿವಾಸಿ ಗಂಗರಾಮ್ ಪತ್ನಿ ಲಕ್ಷ್ಮೀ(30), ಮಕ್ಕಳಾದ ರಾಜ್ (12) ಕೋಮಲ್ (7), ಕುನಾಲ್(5) ಹಾಗೂ ಅಣ್ಣನ ಮಗ ಗೋವಿಂದ್(12) ಕೊಲೆಯಾದ ದುರ್ದೈವಿಗಳು. ಗಂಗರಾಮ್ ಹಾಗೂ ಆತನ ಅಣ ಗಣೇಶ್ ಪ್ಲಾಸ್ಟಿಕ್ ಅಲಂಕಾರಿಕ ವಸ್ತುಗಳ ವ್ಯಾಪಾರಿಗಳಾಗಿದ್ದು, ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಿಗೂ ಹೋಗಿ ವ್ಯಾಪಾರ ಮಾಡುತ್ತಾರಂತೆ. ಒಮ್ಮೆ ವ್ಯಾಪಾರಕ್ಕೆಂದು ಮನೆಯಿಂದ … Continue reading ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಹತ್ಯೆ: ಹಂತಕರ ಕೃತ್ಯಕ್ಕೆ ಬೆಚ್ಚಿಬಿದ್ದ ಮಂಡ್ಯ ಜನತೆ
Copy and paste this URL into your WordPress site to embed
Copy and paste this code into your site to embed