ಪ್ರತಿ 12 ವರ್ಷಕ್ಕೊಮ್ಮೆ ನಿಗದಿತವಾಗಿ ಕುಂಭಮೇಳ ಮಾಡಲು ಸರ್ಕಾರಿ ಆದೇಶ ಮಾಡಿಸುತ್ತೇನೆ: ಸಿಎಂ ಬೊಮ್ಮಾಯಿ

ಮಂಡ್ಯ: ಪ್ರತಿ 12 ವರ್ಷಕ್ಕೆ ಒಮ್ಮೆ ನಿಗದಿತವಾಗಿ ಕುಂಭಮೇಳ ಮಾಡಲು ಸರ್ಕಾರಿ ಆದೇಶ ಮಾಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಕೆ.ಆರ್.ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆದ ಮಹಾ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿ ಸಿಎಂ ಬೊಮ್ಮಾಯಿ ಅವರು ಮಾತನಾಡಿದರು. ಬದುಕು ಕೂಡ ನದಿ ರೀತಿ. ನಿಂತ ನೀರಿನಿಂದ ಸಾಧನೆ ಆಗುವುದಿಲ್ಲ. ಚಲನೆಯಿಂದ ಮಾತ್ರ ಸಾಧನೆ ಸಾಧ್ಯ. ಹತ್ತಾರು ಅಲೋಚನೆಗಳನ್ನು ಮಾಡುತ್ತಾ ಸರಿ ಯಾವುದು? ತಪ್ಪು ಯಾವುದು? ಎಂಬುದನ್ನು ನಿರ್ಧರಿಸಿ ಮುಂದೆ ಸಾಗಬೇಕು. ಸದೃಢ … Continue reading ಪ್ರತಿ 12 ವರ್ಷಕ್ಕೊಮ್ಮೆ ನಿಗದಿತವಾಗಿ ಕುಂಭಮೇಳ ಮಾಡಲು ಸರ್ಕಾರಿ ಆದೇಶ ಮಾಡಿಸುತ್ತೇನೆ: ಸಿಎಂ ಬೊಮ್ಮಾಯಿ