ಮೇಲುಕೋಟೆಯಲ್ಲಿ ಶೀಘ್ರವೇ ನಿಲ್ಲಲಿದೆ ದೀವಟಿಗೆ ಸಲಾಂ! ಮುಜರಾಯಿ ಆಯುಕ್ತರಿಗೆ ಪತ್ರ ಬರೆದ ಮಂಡ್ಯ ಡಿಸಿ

ಮಂಡ್ಯ: ಮೇಲುಕೋಟೆಯಲ್ಲಿ ಶೀಘ್ರವೇ ದೀವಟಿಗೆ ಸಲಾಂ ನಿಲ್ಲಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ದೀವಟಿಗೆ ಸಲಾಂ ಬದಲಿಗೆ ಸಂಧ್ಯಾರತಿ ಎಂದು ಮರುನಾಮಕರಣ ಮಾಡುವಂತೆ ಮಂಡ್ಯ ಜಿಲ್ಲಾಧಿಕಾರಿ ಎಸ್​. ಅಶ್ವಥಿ ಶಿಫಾರಸ್ಸು ಮಾಡಿದ್ದಾರೆ ಎಂದು ಹೇಳಲಾಗಿದೆ. ಹೆಸರು ಬದಲಿಸುವಂತೆ ಮುಜರಾಯಿ ಆಯುಕ್ತರಿಗೆ ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಪತ್ರ ಬರೆದಿದ್ದಾರೆ. ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಪ್ರತಿದಿನ ಸಂಜೆ 7 ಗಂಟೆಗೆ ದೀವಟಿಗೆ ಸಲಾಂ ಆರತಿ ನಡೆಯುತ್ತಿದೆ. ದೀವಟಿಗೆ ಸಲಾಂ ಆರತಿ ಹೆಸರು ಬದಲಿಸುವಂತೆ ಧಾರ್ಮಿಕ ಪರಿಷತ್ತು ಸದಸ್ಯ ನವೀನ್ … Continue reading ಮೇಲುಕೋಟೆಯಲ್ಲಿ ಶೀಘ್ರವೇ ನಿಲ್ಲಲಿದೆ ದೀವಟಿಗೆ ಸಲಾಂ! ಮುಜರಾಯಿ ಆಯುಕ್ತರಿಗೆ ಪತ್ರ ಬರೆದ ಮಂಡ್ಯ ಡಿಸಿ