ರಾಜ್ಯದಲ್ಲಿ 6ನೇ ದಿನದ ಭಾರತ್​ ಜೋಡೋ ಯಾತ್ರೆ ಆರಂಭ: ಮೊಳಗಿದ ಗೌಡರ ಗೌಡ ರಾಹುಲ್ ಗೌಡ ಘೋಷಣೆ

ಮಂಡ್ಯ: ರಾಹುಲ್​ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್​ ನಡೆಸುತ್ತಿರುವ ಭಾರತ್​ ಜೋಡೋ ಪಾದಯಾತ್ರೆ ರಾಜ್ಯದಲ್ಲಿ 6ನೇ ದಿನಕ್ಕೆ ಕಾಲಿಟ್ಟಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕೆ.ಮಲ್ಲೇನಹಳ್ಳಿ ಗೇಟ್‌ನಿಂದ ಆರನೇ ದಿನದ ಪಾದಯಾತ್ರೆ ಆರಂಭಿಸಿದ ರಾಹುಲ್ ಗಾಂಧಿಗೆ ಧೃವನಾರಾಯಣ್, ಚಲುವರಾಯಸ್ವಾಮಿ ಹಾಗೂ ಕೆ.ಬಿ.ಚಂದ್ರಶೇಖರ್ ಸಾಥ್​ ನೀಡಿದರು. ಭಾರತ್ ಜೋಡೋ ಯಾತ್ರೆ ನಾಗಮಂಗಲ ಪಟ್ಟಣ ತಲುಪಿದ್ದು, ರಾಹುಲ್ ಗಾಂಧಿ ನೋಡಲು ಸಾಕಷ್ಟು ಜನರ ನೆರೆದಿದ್ದರು. ಈ ವೇಳೆ ಜನರನ್ನು ನೋಡಿದ ರಾಹುಲ್​, ಅವರತ್ತ ಕೈ ಬೀಸಿದರು. ಅಲ್ಲದೆ, ರಸ್ತೆ ಬದಿ ನಿಂತಿದ್ದ … Continue reading ರಾಜ್ಯದಲ್ಲಿ 6ನೇ ದಿನದ ಭಾರತ್​ ಜೋಡೋ ಯಾತ್ರೆ ಆರಂಭ: ಮೊಳಗಿದ ಗೌಡರ ಗೌಡ ರಾಹುಲ್ ಗೌಡ ಘೋಷಣೆ