ಸಿಎಂ ಬೊಮ್ಮಾಯಿ ಅವರನ್ನು ಎಂ.ಎಸ್​. ಧೋನಿಗೆ ಹೋಲಿಸಿ ಸಂಸದೆ ಸುಮಲತಾ ಕೊಟ್ಟ ಕಾರಣ ಹೀಗಿದೆ…

ಮಂಡ್ಯ: ಸಂಸದೆ ಸುಮಲತಾ ಅಂಬರೀಷ್​ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟೀಮ್​ ಇಂಡಿಯಾದ ಮಾಜಿ ನಾಯಕ ಎಂ.ಎಸ್​. ಧೋನಿಗೆ ಹೋಲಿಸಿದ ಪ್ರಸಂಗ ನಡೆದಿದೆ. ನಿನ್ನೆ (ಮಾ.14) ನಡೆದ ವೈರಮುಡಿ ಉತ್ಸವ ವೇದಿಕೆ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಮಾತನಾಡುವಾಗ ಸಿಎಂ ಬಸವರಾಜ ಬೊಮ್ಮಾಯಿರನ್ನ ಧೋನಿಗೆ ಹೋಲಿಸಿದರು. ಆರು ತಿಂಗಳ ಅವಧಿಯಲ್ಲಿ ಹಲವು ಬಾರಿ ಸಿಎಂ ಅವರನ್ನು ಭೇಟಿ ಮಾಡಿದ್ದೀನಿ. ಹಲವಾರು ವಿಷಯದ ಬಗ್ಗೆ ಒಂದೆ ಪತ್ರದಲ್ಲಿ ತರ್ತೀರಲ್ಲ ಅಂತಾರೆ, ತಾಳ್ಮೆಯಿಂದ ಆಲಿಸುತ್ತಾರೆ. ಸಿಎಂ ಸರ್ ಕೂಲ್ ಕ್ಯಾಪ್ಟನ್​ … Continue reading ಸಿಎಂ ಬೊಮ್ಮಾಯಿ ಅವರನ್ನು ಎಂ.ಎಸ್​. ಧೋನಿಗೆ ಹೋಲಿಸಿ ಸಂಸದೆ ಸುಮಲತಾ ಕೊಟ್ಟ ಕಾರಣ ಹೀಗಿದೆ…