ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾದ್ರೂ ಮಂಡ್ಯಕ್ಕೆ ಬಾರದ ಸಂಸದೆ ಸುಮಲತಾ ವಿರುದ್ಧ ಜನಾಕ್ರೋಶ

ಮಂಡ್ಯ: ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾದರೂ ಮಂಡ್ಯಕ್ಕೆ ಬಾರದ ಸಂಸದೆ ಸುಮಲತಾ ಅಂಬರೀಷ್​ ವಿರುದ್ಧ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ಮಂಡ್ಯಕ್ಕೆ ಬರದೇ ಮನೆಯಲ್ಲೇ ಕುಳಿತು ಫೇಸ್​ಬುಕ್ ಮುಖಾಂತರ ಮಳೆ ಅನಾಹುತ ವಿಡಿಯೋಗಳನ್ನು ಪೋಸ್ಟ್​ ಮಾಡುವ ಮೂಲಕ ವರ್ಕ್ ಫ್ರಮ್​ ಹೋಮ್​ ಮಾಡುತ್ತಿರುವ ಸ್ವಾಭಿಮಾನಿ ಸಂಸದೆಯ ನಡೆಗೆ ಭಾರಿ ಟೀಕೆ ವ್ಯಕ್ತವಾಗಿದೆ. ​ ಕಳೆದ ನಾಲ್ಕು ದಿನ ಹಿಂದೆ ಮಂಡ್ಯದ ಗಂಟೇಗೌಡನದೊಡ್ಡಿ, ಗುಡುಗೇನಹಳ್ಳಿಯಲ್ಲಿ ನೂರಾರು ಎಕರೆ ಜಮೀನು ಜಲಾವೃತಗೊಂಡಿದೆ. ಶ್ರೀರಂಗಪಟ್ಟಣ, ನಾಗಮಂಗಲ ಹಾಗೂ ಮದ್ದೂರು ವ್ಯಾಪ್ತಿಯಲ್ಲಿಯೂ ಜಮೀನುಗಳಿಗೆ ನೀರು … Continue reading ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾದ್ರೂ ಮಂಡ್ಯಕ್ಕೆ ಬಾರದ ಸಂಸದೆ ಸುಮಲತಾ ವಿರುದ್ಧ ಜನಾಕ್ರೋಶ