ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾದ್ರೂ ಮಂಡ್ಯಕ್ಕೆ ಬಾರದ ಸಂಸದೆ ಸುಮಲತಾ ವಿರುದ್ಧ ಜನಾಕ್ರೋಶ
ಮಂಡ್ಯ: ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾದರೂ ಮಂಡ್ಯಕ್ಕೆ ಬಾರದ ಸಂಸದೆ ಸುಮಲತಾ ಅಂಬರೀಷ್ ವಿರುದ್ಧ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ಮಂಡ್ಯಕ್ಕೆ ಬರದೇ ಮನೆಯಲ್ಲೇ ಕುಳಿತು ಫೇಸ್ಬುಕ್ ಮುಖಾಂತರ ಮಳೆ ಅನಾಹುತ ವಿಡಿಯೋಗಳನ್ನು ಪೋಸ್ಟ್ ಮಾಡುವ ಮೂಲಕ ವರ್ಕ್ ಫ್ರಮ್ ಹೋಮ್ ಮಾಡುತ್ತಿರುವ ಸ್ವಾಭಿಮಾನಿ ಸಂಸದೆಯ ನಡೆಗೆ ಭಾರಿ ಟೀಕೆ ವ್ಯಕ್ತವಾಗಿದೆ. ಕಳೆದ ನಾಲ್ಕು ದಿನ ಹಿಂದೆ ಮಂಡ್ಯದ ಗಂಟೇಗೌಡನದೊಡ್ಡಿ, ಗುಡುಗೇನಹಳ್ಳಿಯಲ್ಲಿ ನೂರಾರು ಎಕರೆ ಜಮೀನು ಜಲಾವೃತಗೊಂಡಿದೆ. ಶ್ರೀರಂಗಪಟ್ಟಣ, ನಾಗಮಂಗಲ ಹಾಗೂ ಮದ್ದೂರು ವ್ಯಾಪ್ತಿಯಲ್ಲಿಯೂ ಜಮೀನುಗಳಿಗೆ ನೀರು … Continue reading ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾದ್ರೂ ಮಂಡ್ಯಕ್ಕೆ ಬಾರದ ಸಂಸದೆ ಸುಮಲತಾ ವಿರುದ್ಧ ಜನಾಕ್ರೋಶ
Copy and paste this URL into your WordPress site to embed
Copy and paste this code into your site to embed