ಮಂಡ್ಯ ಸಮಸ್ಯೆಗೆ ಮೈಸೂರು ಸಂಸದರ ಸ್ಪಂದನೆ: ಸುಮಲತಾ ಸಮರ್ಥನೆಗಿಳಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ತರಾಟೆ

ಮಂಡ್ಯ: ಸಂಸದೆ ಸುಮಲತಾ ಅಂಬರೀಷ್​ ಅವರಿಗೆ ಮನವಿ ಸಲ್ಲಿಸಿದರೂ ಪರಿಹಾರವಾಗದ ಸಮಸ್ಯೆಗೆ ಮೈಸೂರು ಸಂಸದ ಪ್ರತಾಪ್​ ಸಿಂಹ ಒಳ್ಳೆಯ ರೀತಿಯಲ್ಲಿ ಸ್ಪಂದಿಸಿದ್ದು, ಮಂಡ್ಯ ಜನರ ಮನಸ್ಸು ಗೆದ್ದಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿಗಾಗಿ ಜಲ್ಲಿ, ಮಣ್ಣು ತುಂಬಿದ ಲಾರಿಗಳ ಓಡಾಟದಿಂದ ಚಿಕ್ಕಮಂಡ್ಯದ ಕೆಎಚ್​ಬಿ ಬಡಾವಣೆ ರಸ್ತೆ ಹಾಳಾಗಿದೆ. ಜನರಿಗೆ ಓಡಾಡಲು ಸಮಸ್ಯೆ ಉಂಟಾಗಿದ್ದರಿಂದ ರಸ್ತೆ ದುರಸ್ತಿ ಮಾಡಿಸುವಂತೆ ಹಲವು ದಿನಗಳಿಂದಲೂ ಸ್ಥಳೀಯ ಜನರು ಸಂಸದೆ ಸುಮಲತಾ ಅವರನ್ನು ಒತ್ತಾಯಿಸುತ್ತಿದ್ದರು. ಆದರೆ, ಸುಮಲತಾ ಅವರಿಂದ ಸರಿಯಾದ … Continue reading ಮಂಡ್ಯ ಸಮಸ್ಯೆಗೆ ಮೈಸೂರು ಸಂಸದರ ಸ್ಪಂದನೆ: ಸುಮಲತಾ ಸಮರ್ಥನೆಗಿಳಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ತರಾಟೆ