ಸುಮಲತಾರಿಗೆ ಮನವಿ ಸಲ್ಲಿಸಿದ್ರೂ ಬಗೆಹರಿಯದ ಸಮಸ್ಯೆ; ಪ್ರತಾಪ್ ಸಿಂಹ ಮೊರೆ ಹೋದ ಮಂಡ್ಯ ಗ್ರಾಮಸ್ಥರು
ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಮನವಿ ಸಲ್ಲಿಸಿದ್ರೂ ಸಮಸ್ಯೆ ಪರಿಹಾರವಾಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಂಡಿಸಿದ್ದೆಗೌಡ ನೇತೃತ್ವದಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಗ್ರಾಮಸ್ಥರು ಮೈಸೂರು ಸಂಸದ ಪ್ರತಾಪ್ ಸಿಂಹ ಮೊರೆ ಹೋಗಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಯ ಗೌಡಹಳ್ಳಿ ಬಳಿ ಅಂಡರ್ ಪಾಸ್ ನಿರ್ಮಾಣ ಮಾಡಿಕೊಡುವಂತೆ ಸಂಸದ ಪ್ರತಾಪ್ ಸಿಂಹಗೆ ಗೌಡಹಳ್ಳಿ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ. ಅಂಡರ್ ಪಾಸ್ ಇಲ್ಲದಿರುವುದರಿಂದ ಬಸ್ಗಾಗಿ ಮತ್ತೊಂದು ಊರಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, … Continue reading ಸುಮಲತಾರಿಗೆ ಮನವಿ ಸಲ್ಲಿಸಿದ್ರೂ ಬಗೆಹರಿಯದ ಸಮಸ್ಯೆ; ಪ್ರತಾಪ್ ಸಿಂಹ ಮೊರೆ ಹೋದ ಮಂಡ್ಯ ಗ್ರಾಮಸ್ಥರು
Copy and paste this URL into your WordPress site to embed
Copy and paste this code into your site to embed