ಬಡವರಿಗೆ ಹಂಚಿ ಬಿಡಿ! ಆತ್ಮಹತ್ಯೆಗೂ ಮುನ್ನ ದಂಪತಿ ಆಡಿರುವ ಮಾತುಗಳು ಕಣ್ಣೀರುವ ತರಿಸುವಂತಿದೆ
ಮಂಗಳೂರು: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ಮಂಗಳೂರು ಹೊರವಲಯದ ಚಿತ್ರಾಪುರ ರಹೆಜಾ ಅಪಾರ್ಟ್ಮೆಂಟ್ನ ಫ್ಲಾಟ್ನಲ್ಲಿ ನಡೆದಿದೆ. ಮೃತ ದಂಪತಿಯನ್ನು ರಮೇಶ್ಕುಮಾರ್ ಮತ್ತು ಗುಣ ಎಂದು ಗುರುತಿಸಲಾಗಿದೆ. ಕರೊನಾ ಕಾರಣದಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಚಿತ್ರಾಪುರದ ಫ್ಲ್ಯಾಟ್ನಲ್ಲಿ ವಾಸವಿದ್ದ ದಂಪತಿ ಒಂದು ವಾರದಿಂದ ಕರೊನಾ ಸೋಂಕಿಗೆ ಒಳಗಾಗಿದ್ದರು. ಆರೋಗ್ಯ ತೀವ್ರ ಹದಗೆಟ್ಟ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ನಿರ್ಧಾರ ಮಾಡಿದ್ದಾರೆಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡುವ ಮುನ್ನ ಸಹಾಯಕ ಪೊಲೀಸ್ ಆಯುಕ್ತರಿಗೆ ಹಾಗೂ ಹಿಂದು ಸಂಘಟನೆ ಮುಖಂಡರಿಗೆ … Continue reading ಬಡವರಿಗೆ ಹಂಚಿ ಬಿಡಿ! ಆತ್ಮಹತ್ಯೆಗೂ ಮುನ್ನ ದಂಪತಿ ಆಡಿರುವ ಮಾತುಗಳು ಕಣ್ಣೀರುವ ತರಿಸುವಂತಿದೆ
Copy and paste this URL into your WordPress site to embed
Copy and paste this code into your site to embed