ಬಡವರಿಗೆ ಹಂಚಿ ಬಿಡಿ! ಆತ್ಮಹತ್ಯೆಗೂ ಮುನ್ನ ದಂಪತಿ ಆಡಿರುವ ಮಾತುಗಳು ಕಣ್ಣೀರುವ ತರಿಸುವಂತಿದೆ

ಮಂಗಳೂರು: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ಮಂಗಳೂರು ಹೊರವಲಯದ ಚಿತ್ರಾಪುರ ರಹೆಜಾ ಅಪಾರ್ಟ್ಮೆಂಟ್​ನ ಫ್ಲಾಟ್​ನಲ್ಲಿ ನಡೆದಿದೆ. ಮೃತ ದಂಪತಿಯನ್ನು ರಮೇಶ್​ಕುಮಾರ್​ ಮತ್ತು ಗುಣ ಎಂದು ಗುರುತಿಸಲಾಗಿದೆ. ಕರೊನಾ ಕಾರಣದಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಚಿತ್ರಾಪುರದ ಫ್ಲ್ಯಾಟ್​ನಲ್ಲಿ ವಾಸವಿದ್ದ ದಂಪತಿ ಒಂದು ವಾರದಿಂದ ಕರೊನಾ ಸೋಂಕಿಗೆ ಒಳಗಾಗಿದ್ದರು. ಆರೋಗ್ಯ ತೀವ್ರ ಹದಗೆಟ್ಟ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ನಿರ್ಧಾರ ಮಾಡಿದ್ದಾರೆಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡುವ ಮುನ್ನ ಸಹಾಯಕ ಪೊಲೀಸ್ ಆಯುಕ್ತರಿಗೆ ಹಾಗೂ ಹಿಂದು ಸಂಘಟನೆ ಮುಖಂಡರಿಗೆ … Continue reading ಬಡವರಿಗೆ ಹಂಚಿ ಬಿಡಿ! ಆತ್ಮಹತ್ಯೆಗೂ ಮುನ್ನ ದಂಪತಿ ಆಡಿರುವ ಮಾತುಗಳು ಕಣ್ಣೀರುವ ತರಿಸುವಂತಿದೆ