ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿಯವರಿಗೆ ಮತ್ತೊಂದು ಗರಿ: ಅರಸಿ ಬಂದ ಗೌರವ ಡಾಕ್ಟರೇಟ್ ಪದವಿ
ವಿಜಯನಗರ: ಪದ್ಮಶ್ರೀ ಪುರಸ್ಕೃತೆ, ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಬಿ. ಮಂಜಮ್ಮ ಜೋಗತಿ ಅವರು ಮತ್ತೊಂದು ಗೌರವಕ್ಕೆ ಪಾತ್ರರಾಗಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ, ಗೌರವ ಡಾಕ್ಟರೇಟ್ ಪದವಿ ಅವರನ್ನು ಅರಸಿ ಬಂದಿದೆ. ಕಲಬುರಗಿ ಶರಣಬಸವ ವಿವಿ ವತಿಯಿಂದ ಮಂಜಮ್ಮ ಜೋಗತಿ ಅವರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ 8ಕ್ಕೆ ಶರಣಬಸವ ವಿಶ್ವ ವಿದ್ಯಾಲಯ ಘಟಿಕೋತ್ಸವದ ವೇಳೆ ಮಂಜಮ್ಮಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗುತ್ತದೆ. ಈ ಕುರಿತು ಮಂಜಮ್ಮಗೆ ಶರಣಬಸವ ವಿವಿ ಪತ್ರ ಬರೆದಿದೆ. … Continue reading ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿಯವರಿಗೆ ಮತ್ತೊಂದು ಗರಿ: ಅರಸಿ ಬಂದ ಗೌರವ ಡಾಕ್ಟರೇಟ್ ಪದವಿ
Copy and paste this URL into your WordPress site to embed
Copy and paste this code into your site to embed