ಮುರ್ಮುರನ್ನು ರಾಷ್ಟ್ರಪತ್ನಿ ಎಂದ ಕಾಂಗ್ರೆಸ್​ ನಾಯಕನ​ ವಿರುದ್ಧ ಟೀಕೆಗಳ ಸುರಿಮಳೆ: ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಾಂಗ್ರೆಸ್​ ಅವಮಾನಿಸಿದೆ ಎಂದು ಆರೋಪಿಸಿರುವ ಬಿಜೆಪಿ, ಕ್ಷಮೆಯಾಚಿಸುವಂತೆ ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದೆ. ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿ ಅವರು ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಉಲ್ಲೇಖಿಸಿರುವುದು ಬಿಜೆಪಿ ಪಾಳಯದ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರಿಂದ ಕ್ಷಮೆಗೆ ಆಗ್ರಹಿಸಿದೆ. ಸೋನಿಯಾ ವಿರುದ್ಧ ವಾಗ್ದಾಳಿ ನಡೆಸಿದ ಸಚಿವೆ ಸ್ಮೃತಿ ಇರಾನಿ, ದೇಶದ ಅತ್ಯುನ್ನತ ಸಾಂವಿಧಾನಿಕ ಕಚೇರಿಯಲ್ಲಿ ಮಹಿಳೆಯೊಬ್ಬರನ್ನು ಅವಮಾನಿಸಲು ಸೋನಿಯಾ ಗಾಂಧಿ … Continue reading ಮುರ್ಮುರನ್ನು ರಾಷ್ಟ್ರಪತ್ನಿ ಎಂದ ಕಾಂಗ್ರೆಸ್​ ನಾಯಕನ​ ವಿರುದ್ಧ ಟೀಕೆಗಳ ಸುರಿಮಳೆ: ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು