ಮುರ್ಮುರನ್ನು ರಾಷ್ಟ್ರಪತ್ನಿ ಎಂದ ಕಾಂಗ್ರೆಸ್ ನಾಯಕನ ವಿರುದ್ಧ ಟೀಕೆಗಳ ಸುರಿಮಳೆ: ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಆರೋಪಿಸಿರುವ ಬಿಜೆಪಿ, ಕ್ಷಮೆಯಾಚಿಸುವಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಉಲ್ಲೇಖಿಸಿರುವುದು ಬಿಜೆಪಿ ಪಾಳಯದ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರಿಂದ ಕ್ಷಮೆಗೆ ಆಗ್ರಹಿಸಿದೆ. ಸೋನಿಯಾ ವಿರುದ್ಧ ವಾಗ್ದಾಳಿ ನಡೆಸಿದ ಸಚಿವೆ ಸ್ಮೃತಿ ಇರಾನಿ, ದೇಶದ ಅತ್ಯುನ್ನತ ಸಾಂವಿಧಾನಿಕ ಕಚೇರಿಯಲ್ಲಿ ಮಹಿಳೆಯೊಬ್ಬರನ್ನು ಅವಮಾನಿಸಲು ಸೋನಿಯಾ ಗಾಂಧಿ … Continue reading ಮುರ್ಮುರನ್ನು ರಾಷ್ಟ್ರಪತ್ನಿ ಎಂದ ಕಾಂಗ್ರೆಸ್ ನಾಯಕನ ವಿರುದ್ಧ ಟೀಕೆಗಳ ಸುರಿಮಳೆ: ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು
Copy and paste this URL into your WordPress site to embed
Copy and paste this code into your site to embed