ಮೇಲುಕೋಟೆಯಲ್ಲಿ ತೆಲುಗು ಚಿತ್ರತಂಡದಿಂದ ಮತ್ತೆ ಎಡವಟ್ಟು: ನಾಗಚೈತನ್ಯ ಚಿತ್ರದ ವಿರುದ್ಧ ಮಂಡ್ಯ ಜನರ ಆಕ್ರೋಶ

ಮಂಡ್ಯ: ಮೇಲುಕೋಟೆಯಲ್ಲಿ ಮತ್ತೆ ಪರಭಾಷಾ ಚಿತ್ರತಂಡ ಎಡವಟ್ಟು ಮಾಡಿಕೊಂಡಿದೆ. ಇತಿಹಾಸ ಪ್ರಸಿದ್ಧಿ ಮೇಲುಕೋಟೆಯ ಪರಂಪರೆಗೆ ಧಕ್ಕೆಯಾಗುವ ರೀತಿಯಲ್ಲಿ ಸೆಟ್ ಹಾಕಿ ತೆಲುಗು ಚಿತ್ರತಂಡ ಶೂಟಿಂಗ್ ಮಾಡಿದ್ದು, ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಸೂಪರ್​ಸ್ಟಾರ್​ ನಾಗಾರ್ಜುನ್​ ಅವರ ಪುತ್ರ ನಾಗಚೈತನ್ಯ ಅವರು ನಟಿಸುತ್ತಿರುವ ಪ್ರೊಡಕ್ಷನ್ 10 ಚಿತ್ರತಂಡದಿಂದ ಈ ಅವಾಂತರ ನಡೆದಿದೆ. ಮೇಲುಕೋಟೆಯಲ್ಲಿರುವ ಪಾರಂಪರಿಕ ಸ್ಮಾರಕ ರಾಯಗೋಪುರದಲ್ಲಿ ಬಾರ್ ರೀತಿಯ ಸೆಟ್ ಹಾಕಿ, ವಿವಿಧ ಬ್ರ್ಯಾಂಡ್‌ಗಳ ಮದ್ಯದ ಬಾಟಲ್‌ಗಳನ್ನಿಟ್ಟು ಚಿತ್ರೀಕರಣ ಮಾಡಿರುವ ಆರೋಪ ಕೇಳಿಬಂದಿದೆ. ಸೆಟ್ ನಿರ್ಮಿಸಲು ಭಾರೀ ಗಾತ್ರದ … Continue reading ಮೇಲುಕೋಟೆಯಲ್ಲಿ ತೆಲುಗು ಚಿತ್ರತಂಡದಿಂದ ಮತ್ತೆ ಎಡವಟ್ಟು: ನಾಗಚೈತನ್ಯ ಚಿತ್ರದ ವಿರುದ್ಧ ಮಂಡ್ಯ ಜನರ ಆಕ್ರೋಶ