ಮೇಲುಕೋಟೆಯಲ್ಲಿ ತೆಲುಗು ಚಿತ್ರತಂಡದಿಂದ ಮತ್ತೆ ಎಡವಟ್ಟು: ನಾಗಚೈತನ್ಯ ಚಿತ್ರದ ವಿರುದ್ಧ ಮಂಡ್ಯ ಜನರ ಆಕ್ರೋಶ
ಮಂಡ್ಯ: ಮೇಲುಕೋಟೆಯಲ್ಲಿ ಮತ್ತೆ ಪರಭಾಷಾ ಚಿತ್ರತಂಡ ಎಡವಟ್ಟು ಮಾಡಿಕೊಂಡಿದೆ. ಇತಿಹಾಸ ಪ್ರಸಿದ್ಧಿ ಮೇಲುಕೋಟೆಯ ಪರಂಪರೆಗೆ ಧಕ್ಕೆಯಾಗುವ ರೀತಿಯಲ್ಲಿ ಸೆಟ್ ಹಾಕಿ ತೆಲುಗು ಚಿತ್ರತಂಡ ಶೂಟಿಂಗ್ ಮಾಡಿದ್ದು, ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಸೂಪರ್ಸ್ಟಾರ್ ನಾಗಾರ್ಜುನ್ ಅವರ ಪುತ್ರ ನಾಗಚೈತನ್ಯ ಅವರು ನಟಿಸುತ್ತಿರುವ ಪ್ರೊಡಕ್ಷನ್ 10 ಚಿತ್ರತಂಡದಿಂದ ಈ ಅವಾಂತರ ನಡೆದಿದೆ. ಮೇಲುಕೋಟೆಯಲ್ಲಿರುವ ಪಾರಂಪರಿಕ ಸ್ಮಾರಕ ರಾಯಗೋಪುರದಲ್ಲಿ ಬಾರ್ ರೀತಿಯ ಸೆಟ್ ಹಾಕಿ, ವಿವಿಧ ಬ್ರ್ಯಾಂಡ್ಗಳ ಮದ್ಯದ ಬಾಟಲ್ಗಳನ್ನಿಟ್ಟು ಚಿತ್ರೀಕರಣ ಮಾಡಿರುವ ಆರೋಪ ಕೇಳಿಬಂದಿದೆ. ಸೆಟ್ ನಿರ್ಮಿಸಲು ಭಾರೀ ಗಾತ್ರದ … Continue reading ಮೇಲುಕೋಟೆಯಲ್ಲಿ ತೆಲುಗು ಚಿತ್ರತಂಡದಿಂದ ಮತ್ತೆ ಎಡವಟ್ಟು: ನಾಗಚೈತನ್ಯ ಚಿತ್ರದ ವಿರುದ್ಧ ಮಂಡ್ಯ ಜನರ ಆಕ್ರೋಶ
Copy and paste this URL into your WordPress site to embed
Copy and paste this code into your site to embed