ಡೆಹ್ರಾಡೂನ್​​ನಲ್ಲಿ ಮೇಘಸ್ಫೋಟ: ಸ್ಥಳಕ್ಕೆ ವಿಪತ್ತು ನಿರ್ವಹಣಾ ಪಡೆ ದೌಡು, ರಕ್ಷಣಾ ಕಾರ್ಯಾಚರಣೆ ಜೋರು

ಡೆಹ್ರಾಡೂನ್​: ಉತ್ತರಾಖಂಡದ ಡೆಹ್ರಾಡೂನ್​ ಜಿಲ್ಲೆಯ ಸರ್ಖೇತ್​ ಗ್ರಾಮದ ಸುತ್ತಮುತ್ತ ದಿಢೀರ್​ ಸುರಿದ ಧಾರಾಕಾರ ಮಳೆಯಿಂದಾಗಿ ಶನಿವಾರ ತಡರಾತ್ರಿ 2.45ರ ಸುಮಾರಿಗೆ ಮೇಘಸ್ಫೋಟ ಸಂಭವಿಸಿದ್ದು, ಈ ಮಾಹಿತಿ ತಿಳಿಯುತ್ತಿದ್ದಂತೆ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್​ಡಿಆರ್​ಎಫ್​) ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ. ಪ್ರವಾಹದಲ್ಲಿ ಸಿಲುಕಿರುವ ಗ್ರಾಮಸ್ಥರನ್ನು ರಕ್ಷಣೆ ಮಾಡಿ, ಸಮೀಪದ ಆಶ್ರಯ ಶಿಬಿರಕ್ಕೆ ಸ್ಥಳಾಂತರ ಮಾಡುತ್ತಿರುವುದಾಗಿ ಎಸ್​ಡಿಆರ್​ಎಫ್​ ತಂಡ ತಿಳಿಸಿದೆ. ಆಗಸ್ಟ್ 19 ಮತ್ತು 20ರಂದು ಉತ್ತರಾಖಂಡ ಮತ್ತು ಪೂರ್ವ ಉತ್ತರ ಪ್ರದೇಶದ ಮೇಲೆ ಮತ್ತು ವಾರಾಂತ್ಯದಲ್ಲಿ … Continue reading ಡೆಹ್ರಾಡೂನ್​​ನಲ್ಲಿ ಮೇಘಸ್ಫೋಟ: ಸ್ಥಳಕ್ಕೆ ವಿಪತ್ತು ನಿರ್ವಹಣಾ ಪಡೆ ದೌಡು, ರಕ್ಷಣಾ ಕಾರ್ಯಾಚರಣೆ ಜೋರು