ಡೆಹ್ರಾಡೂನ್ನಲ್ಲಿ ಮೇಘಸ್ಫೋಟ: ಸ್ಥಳಕ್ಕೆ ವಿಪತ್ತು ನಿರ್ವಹಣಾ ಪಡೆ ದೌಡು, ರಕ್ಷಣಾ ಕಾರ್ಯಾಚರಣೆ ಜೋರು
ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯ ಸರ್ಖೇತ್ ಗ್ರಾಮದ ಸುತ್ತಮುತ್ತ ದಿಢೀರ್ ಸುರಿದ ಧಾರಾಕಾರ ಮಳೆಯಿಂದಾಗಿ ಶನಿವಾರ ತಡರಾತ್ರಿ 2.45ರ ಸುಮಾರಿಗೆ ಮೇಘಸ್ಫೋಟ ಸಂಭವಿಸಿದ್ದು, ಈ ಮಾಹಿತಿ ತಿಳಿಯುತ್ತಿದ್ದಂತೆ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ. ಪ್ರವಾಹದಲ್ಲಿ ಸಿಲುಕಿರುವ ಗ್ರಾಮಸ್ಥರನ್ನು ರಕ್ಷಣೆ ಮಾಡಿ, ಸಮೀಪದ ಆಶ್ರಯ ಶಿಬಿರಕ್ಕೆ ಸ್ಥಳಾಂತರ ಮಾಡುತ್ತಿರುವುದಾಗಿ ಎಸ್ಡಿಆರ್ಎಫ್ ತಂಡ ತಿಳಿಸಿದೆ. ಆಗಸ್ಟ್ 19 ಮತ್ತು 20ರಂದು ಉತ್ತರಾಖಂಡ ಮತ್ತು ಪೂರ್ವ ಉತ್ತರ ಪ್ರದೇಶದ ಮೇಲೆ ಮತ್ತು ವಾರಾಂತ್ಯದಲ್ಲಿ … Continue reading ಡೆಹ್ರಾಡೂನ್ನಲ್ಲಿ ಮೇಘಸ್ಫೋಟ: ಸ್ಥಳಕ್ಕೆ ವಿಪತ್ತು ನಿರ್ವಹಣಾ ಪಡೆ ದೌಡು, ರಕ್ಷಣಾ ಕಾರ್ಯಾಚರಣೆ ಜೋರು
Copy and paste this URL into your WordPress site to embed
Copy and paste this code into your site to embed